22.6 C
ಪುತ್ತೂರು, ಬೆಳ್ತಂಗಡಿ
July 23, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ವೇಣೂರು-ಪೆರ್ಮುಡ “ಸೂರ್ಯ – ಚಂದ್ರ” ಜೋಡುಕರೆ ಕಂಬಳದ ಫಲಿತಾಂಶ

ವೇಣೂರು: 33ನೇ ವರ್ಷದ ವೇಣೂರು ಪೆರ್ಮುಡ “ಸೂರ್ಯ – ಚಂದ್ರ” ಜೋಡುಕರೆ ಕಂಬಳ ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :ಕನೆಹಲಗೆ: 10 ಜೊತೆ ಅಡ್ಡಹಲಗೆ: 07 ಜೊತೆ ಹಗ್ಗ ಹಿರಿಯ: 09 ಜೊತೆ ನೇಗಿಲು ಹಿರಿಯ: 24 ಜೊತೆ ಹಗ್ಗ ಕಿರಿಯ: 25 ಜೊತೆ ನೇಗಿಲು ಕಿರಿಯ: 62ಜೊತೆ ಒಟ್ಟು ಕೋಣಗಳ ಸಂಖ್ಯೆ: 137 ಜೊತೆ ಕನೆ ಹಲಗೆ:(6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ)

ಬೋಳಾರ ತ್ರಿಶಾಲ್ ಕೆ ಪೂಜಾರಿ ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ, ಬೈಂದೂರು ಸಸಿಹಿತ್ತು ವೆಂಕಟ ಪೂಜಾರಿಹಲಗೆ ಮುಟ್ಟಿದವರು: ಬೈಂದೂರು ಮಹೇಶ್ ಪೂಜಾರಿ, ಅಡ್ಡ ಹಲಗೆ:ಪ್ರಥಮ: ನಾರಾವಿ ರಕ್ಷಿತ್ ಜೈನ್ (11.79)ಹಲಗೆ ಮುಟ್ಟಿದವರು: ಭಟ್ಕಳ ಹರೀಶ್ ದ್ವಿತೀಯ: ಇರುವೈಲು ದೊಡ್ಡಗುತ್ತು ಜಗದೀಶ್ ಎಂ ಶೆಟ್ಟಿ (11.95)ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ ಹಿರಿಯ: ಪ್ರಥಮ: ವೇಣೂರು ಮುಡುಕೋಡಿ ಗಣೇಶ್ ನಾರಾಯಣ ಪಂಡಿತ್ “ಬಿ” (11.26)ಓಡಿಸಿದವರು: ಮಿಜಾರ್ ಅಶ್ವಥಪುರ ಶ್ರೀನಿವಾಸ ಗೌಡದ್ವಿತೀಯ: ನಂದಳಿಕೆ ಶ್ರೀಕಾಂತ್ ಭಟ್ “ಬಿ” (11.39)ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ, ಹಗ್ಗ ಕಿರಿಯ: ಪ್ರಥಮ: ಎಂಬತ್ತು ಬಡಗಬೆಟ್ಟು ಕಲ್ಲಪಾಪು ಶ್ರೀಕ ಸಂದೀಪ್ ಶೆಟ್ಟಿ (11.68)ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗದ್ವಿತೀಯ: ಸುರತ್ಕಲ್ ಪಾಂಚಜನ್ಯ ಯೋಗೀಶ್ ಕರಿಯ ಪೂಜಾರಿ (11.88)ಓಡಿಸಿದವರು: ಭಟ್ಕಳ ಶಂಕರ್, ನೇಗಿಲು ಹಿರಿಯ: ಪ್ರಥಮ: ಕಾರ್ಕಳ ಗಾಂಧಿಮೈದಾನ ಪೇಟೆಮನೆ ಧೃತಿಕ್ ತಾರನಾಥ ದೇವಾಡಿಗ “ಎ” (11.37)ಓಡಿಸಿದವರು: ಕುಂದ ಬಾರಂದಡಿ ಮಾಸ್ತಿಕಟ್ಟೆ ಸ್ವರೂದ್ವಿತೀಯ: ಶ್ರೀ ಮಹಮ್ಮಾಯಿ ಕಲ್ಲೇರಿ ಪಂಜಿಕುಡೆಲು ಗುತ್ತು ನಾರಾಯಣ ಪೂಜಾರಿ (11.50)ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ• ನೇಗಿಲು ಕಿರಿಯ:ಪ್ರಥಮ: ಎರ್ಮಾಳ್ ಪುಚೊಟ್ಟು ಬೀಡು ಬಾಲಚಂದ್ರ ಲೋಕಯ್ಯ ಶೆಟ್ಟಿ “ಎ” (11.26)ಓಡಿಸಿದವರು: ಕುಂದ ಬಾರಂದಡಿ ಮಾಸ್ತಿಕಟ್ಟೆ ಸ್ವರೂಪ್ಲಿತೀಯ: ಕೊಡವೂರು ಕಂಬಳಕಟ್ಟ ಪಂಚರತ್ನ ಬೈಲುಮನೆ ಸಂತೋಷ್ ಶೆಟ್ಟಿ (12.12)ಓಡಿಸಿದವರು: ಪಣಪೀಲ ಪ್ರವೀಣ್ ಕೋಟ್ಯಾನ್

Related posts

ಕಾಜೂರು: ಬೈಕ್ ಗೆ ಸ್ಕೂಟರ್ ಡಿಕ್ಕಿ: ಸವಾರನಿಗೆ ಗಾಯ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಗೆ ಶೇ.100 ಫಲಿತಾಂಶ

Suddi Udaya

ಉಜಿರೆ: ಓಡಲದಲ್ಲಿ ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಎಗರಿಸಿ ಪರಾರಿ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಮರೋಡಿ: ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya
error: Content is protected !!