24 C
ಪುತ್ತೂರು, ಬೆಳ್ತಂಗಡಿ
June 8, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ವೇಣೂರು-ಪೆರ್ಮುಡ “ಸೂರ್ಯ – ಚಂದ್ರ” ಜೋಡುಕರೆ ಕಂಬಳದ ಫಲಿತಾಂಶ

ವೇಣೂರು: 33ನೇ ವರ್ಷದ ವೇಣೂರು ಪೆರ್ಮುಡ “ಸೂರ್ಯ – ಚಂದ್ರ” ಜೋಡುಕರೆ ಕಂಬಳ ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :ಕನೆಹಲಗೆ: 10 ಜೊತೆ ಅಡ್ಡಹಲಗೆ: 07 ಜೊತೆ ಹಗ್ಗ ಹಿರಿಯ: 09 ಜೊತೆ ನೇಗಿಲು ಹಿರಿಯ: 24 ಜೊತೆ ಹಗ್ಗ ಕಿರಿಯ: 25 ಜೊತೆ ನೇಗಿಲು ಕಿರಿಯ: 62ಜೊತೆ ಒಟ್ಟು ಕೋಣಗಳ ಸಂಖ್ಯೆ: 137 ಜೊತೆ ಕನೆ ಹಲಗೆ:(6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ)

ಬೋಳಾರ ತ್ರಿಶಾಲ್ ಕೆ ಪೂಜಾರಿ ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ, ಬೈಂದೂರು ಸಸಿಹಿತ್ತು ವೆಂಕಟ ಪೂಜಾರಿಹಲಗೆ ಮುಟ್ಟಿದವರು: ಬೈಂದೂರು ಮಹೇಶ್ ಪೂಜಾರಿ, ಅಡ್ಡ ಹಲಗೆ:ಪ್ರಥಮ: ನಾರಾವಿ ರಕ್ಷಿತ್ ಜೈನ್ (11.79)ಹಲಗೆ ಮುಟ್ಟಿದವರು: ಭಟ್ಕಳ ಹರೀಶ್ ದ್ವಿತೀಯ: ಇರುವೈಲು ದೊಡ್ಡಗುತ್ತು ಜಗದೀಶ್ ಎಂ ಶೆಟ್ಟಿ (11.95)ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ ಹಿರಿಯ: ಪ್ರಥಮ: ವೇಣೂರು ಮುಡುಕೋಡಿ ಗಣೇಶ್ ನಾರಾಯಣ ಪಂಡಿತ್ “ಬಿ” (11.26)ಓಡಿಸಿದವರು: ಮಿಜಾರ್ ಅಶ್ವಥಪುರ ಶ್ರೀನಿವಾಸ ಗೌಡದ್ವಿತೀಯ: ನಂದಳಿಕೆ ಶ್ರೀಕಾಂತ್ ಭಟ್ “ಬಿ” (11.39)ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ, ಹಗ್ಗ ಕಿರಿಯ: ಪ್ರಥಮ: ಎಂಬತ್ತು ಬಡಗಬೆಟ್ಟು ಕಲ್ಲಪಾಪು ಶ್ರೀಕ ಸಂದೀಪ್ ಶೆಟ್ಟಿ (11.68)ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗದ್ವಿತೀಯ: ಸುರತ್ಕಲ್ ಪಾಂಚಜನ್ಯ ಯೋಗೀಶ್ ಕರಿಯ ಪೂಜಾರಿ (11.88)ಓಡಿಸಿದವರು: ಭಟ್ಕಳ ಶಂಕರ್, ನೇಗಿಲು ಹಿರಿಯ: ಪ್ರಥಮ: ಕಾರ್ಕಳ ಗಾಂಧಿಮೈದಾನ ಪೇಟೆಮನೆ ಧೃತಿಕ್ ತಾರನಾಥ ದೇವಾಡಿಗ “ಎ” (11.37)ಓಡಿಸಿದವರು: ಕುಂದ ಬಾರಂದಡಿ ಮಾಸ್ತಿಕಟ್ಟೆ ಸ್ವರೂದ್ವಿತೀಯ: ಶ್ರೀ ಮಹಮ್ಮಾಯಿ ಕಲ್ಲೇರಿ ಪಂಜಿಕುಡೆಲು ಗುತ್ತು ನಾರಾಯಣ ಪೂಜಾರಿ (11.50)ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ• ನೇಗಿಲು ಕಿರಿಯ:ಪ್ರಥಮ: ಎರ್ಮಾಳ್ ಪುಚೊಟ್ಟು ಬೀಡು ಬಾಲಚಂದ್ರ ಲೋಕಯ್ಯ ಶೆಟ್ಟಿ “ಎ” (11.26)ಓಡಿಸಿದವರು: ಕುಂದ ಬಾರಂದಡಿ ಮಾಸ್ತಿಕಟ್ಟೆ ಸ್ವರೂಪ್ಲಿತೀಯ: ಕೊಡವೂರು ಕಂಬಳಕಟ್ಟ ಪಂಚರತ್ನ ಬೈಲುಮನೆ ಸಂತೋಷ್ ಶೆಟ್ಟಿ (12.12)ಓಡಿಸಿದವರು: ಪಣಪೀಲ ಪ್ರವೀಣ್ ಕೋಟ್ಯಾನ್

Related posts

ಮೇ 17: ಬೆಳ್ತಂಗಡಿ ರೋಟರಿ ಸಂಸ್ಥೆಯಿಂದ “ಕನ್ನಡ ಸಾಹಿತ್ಯ ಸಂಭ್ರಮ ಮತ್ತು ಬಹುಭಾಷಾ ಕವಿ ಗೋಷ್ಠಿ” ಸಮ್ಮೇಳನ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜಿನಲ್ಲಿ ಪ್ರಥಮ ಚಿಕಿತ್ಸೆ ಹಾಗೂ ಸೈಬರ್ ಕ್ರೈಂ ಮಾಹಿತಿ ಕಾರ್ಯಕ್ರಮ

Suddi Udaya

ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ ಸಂಭ್ರಮದಲ್ಲಿರುವ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಕೆ.ಮೋಹನ್ ಕುಮಾರ್ ರವರಿಂದ ಗೌರವಾರ್ಪಣೆ

Suddi Udaya

ಭತ್ತದ ತಳಿ ಸಂರಕ್ಷಕ ದೇವರಾವ್ ಅವರಿಗೆ ಪ್ರಶಸ್ತಿ ಪ್ರದಾನ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಗೆ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ಮದಡ್ಕ: ಶ್ರೀ ರಾಮನವಮಿ ಉತ್ಸವ ಭಜನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!