22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಡಾ.ಗೋಪಾಲಕೃಷ್ಣ ಕಾಂಚೋಡುರವರಿಗೆನಿವೃತ್ತ ಸಾಧಕ ಯೋಧ ಪ್ರಶಸ್ತಿ ಪ್ರದಾನ

ಉಜಿರೆ: ಇಲ್ಲಿನ ನಿವೃತ್ತ ಯೋಧ ಡಾ. ಗೋಪಾಲಕೃಷ್ಣ ಭಟ್ ಕಾಂಚೋಡು ಅವರಿಗೆ ನಿವೃತ್ತ ಸಾಧಕ ಯೋಧ ಪ್ರಶಸ್ತಿಯನ್ನು ಮಾ.20 ರಂದು ಪ್ರದಾನ ಮಾಡಲಾಯಿತು.ದೆಹಲಿಯ‌ ಸೇನಾ ಮುಖ್ಯಾಲಯದಲ್ಲಿ ಜ.ಉಪೇಂದ್ರ ದ್ವಿವೇದಿ ಪ್ರಶಸ್ತಿ ಪ್ರದಾನ ಮಾಡಿದರು.


ಭಾರತೀಯ ಸೇನೆಯಲ್ಲಿ ಪೂರ್ಣ ಸೇವೆ ಸಲ್ಲಿಸಿ ನಿವೃತ್ತರಾದ ನಂತರ ವಿಶೇಷವಾಗಿ ಸಮಾಜಕ್ಕೆ ಆದರ್ಶಪ್ರಾಯವಾದ ರೀತಿಯಲ್ಲಿ ಮಾದರಿ ಸೇವೆ ಸಲ್ಲಿಸುತ್ತಿರುವ ನಿವೃತ್ತ ಯೋಧರಿಗೆ ಭಾರತೀಯ ಸೇನೆಯ ಮಹಾ ದಂಡನಾಯಕ ಜ. ಉಪೇಂದ್ರ ದ್ವಿವೇದಿ ನೀಡುವ ಈ ಪ್ರಶಸ್ತಿಗೆ ಡಾ.ಗೋಪಾಲಕೃಷ್ಣ ಕಾಂಚೋಡು ದ.ಭಾರತದಿಂದ ಆಯ್ಕೆಯಾದ ಪ್ರಥಮ ವ್ಯಕ್ತಿಯಾಗಿದ್ದಾರೆ.


Related posts

ಕೊಕ್ಕಡ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ ಹಿನ್ನೆಲೆ ಕಾರ್ಯಕರ್ತರ ಸಭೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜ್ ತಂಡಗಳು ಜನಪದ ಗೀತ ಗಾಯನ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಸುದ್ದಿ ಉದಯ ವರದಿಯ ಫಲಶ್ರುತಿ: ಬಾರ್ಯ ಸರಳಿಕಟ್ಟೆ ಮೇಗಿನ ಪುಯಿಲದಲ್ಲಿ ತುಂಡಾಗಿ ಬೀಳುತ್ತಿರುವ ವಿದ್ಯುತ್ ತಂತಿಗಳು ವರದಿ ಬೆನ್ನಲ್ಲೇ ಮೆಸ್ಕಾಂ ಇಲಾಖೆಯಿಂದ ದುರಸ್ತಿ ಕಾರ್ಯ

Suddi Udaya

ಶಾಸಕ ಹರೀಶ್ ಪೂಂಜ ಗಡಾ೯ಡಿ ಶಾಲೆಯ ಮತದಾನ ಕೇಂದ್ರದಲ್ಲಿ ಮತದಾನ

Suddi Udaya

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ರಸ್ತೆಯ ಇಕ್ಕಲೆಗಳಲ್ಲಿ ಸ್ವಚ್ಛತಾ ಕಾರ್ಯ

Suddi Udaya

ರೇಷ್ಮೆ ರೋಡ್ ಸಮೀಪ ಭೀಕರ ರಸ್ತೆ ಅಪಘಾತ :ಬೈಕಿಗೆ ಪಿಕಪ್ ಡಿಕ್ಕಿ ಬೈಕ್ ಸವಾರ ಮೃತ್ಯು

Suddi Udaya
error: Content is protected !!