23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆಡಳಿತಾಧಿಕಾರಿ ಮತ್ತು ಇಲಾಖಾಧಿಕಾರಿಗಳ ಕೊರತೆಯಿಂದ ಶಿರ್ಲಾಲು ಗ್ರಾಮಸಭೆ ರದ್ದು

ಶಿರ್ಲಾಲು: ಶಿರ್ಲಾಲು ಗ್ರಾಮದ ಪಂಚಾಯತ್ ವ್ಯವಸ್ಥೆ ಮೊದಲೇ ಸರಿಯಲ್ಲ, ಗ್ರಾಮ ಪಂಚಾಯತ್ ಸ್ಥಳೀಯ ಸರಕಾರ. ಇಲ್ಲಿ ಮಾಹಿತಿ ಕೊಡುವ ಆಡಳಿತ ಅಧಿಕಾರಿಗಳೇ ಇಲ್ಲ. ಹಾಗಾಗಿ ನಾವು ಗ್ರಾಮಸಭೆ ನಡೆಸುವುದು ಬೇಡ ಎಂದು ಗ್ರಾಮಸ್ಥರು ತಿಳಿಸಿದರು.

ಕೋರಂ ಕೊರತೆ, ಇಲಾಖಾ ಅಧಿಕಾರಿಗಳು ಕೂಡ ಬರಲಿಲ್ಲ, ಹಾಗಾಗಿ ಯಾವುದೇ ಕಾರಣಕ್ಕೂ ಗ್ರಾಮಸಭೆ ಮಾಡುವುದು ಬೇಡ ಎಂದಾಗ ಮಾರ್ಗದರ್ಶಿ ಅಧಿಕಾರಿ ಗ್ರಾಮಸಭೆಯನ್ನು ಮುಂದೂಡಿದರು.

Related posts

ಮೇಲಂತಬೆಟ್ಟು: ಶಾಂತಿನಗರ ನಿವಾಸಿ ಐಸಾಕ್ ಡಿಸೋಜಾ ನಿಧನ

Suddi Udaya

ಸ್ಕ್ರೈಬ್ ಮೈಂಡ್ಸ್ ಮತ್ತು ಮೀಡಿಯಾ ಕಾರ್ಯಕ್ರಮದಲ್ಲಿ ಹತ್ಯಡ್ಕದ ವಿವೇಕಾನಂದ ರಿಗೆ ಟಾಪ್ 10 ನಾಯಕ ಪ್ರಶಸ್ತಿ

Suddi Udaya

ಶ್ರೀರಾಮ ದೇವರ ಪ್ರತಿಷ್ಠೆ ಮತ್ತು ಲೋಕಾರ್ಪಣೆ: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ರಾಮನಾಮ ತಾರಕ ಮಂತ್ರ ಹೋಮ

Suddi Udaya

ಉಜಿರೆ ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ

Suddi Udaya

ಬೆಳ್ತಂಗಡಿ : ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಶುಭಾರಂಭ

Suddi Udaya

ವೇಣೂರು ಭಗವಾನ್ ಶ್ರೀ ಬಾಹಬಲಿಯ ಮಹಾ ಮಜ್ಜನ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಹೆಗ್ಗಡೆ ಭೇಟಿ, ಅಟ್ಟಳಿಗೆ ಹಾಗೂ ಇತರ ಕಾಮಗಾರಿ ವೀಕ್ಷಣೆ

Suddi Udaya
error: Content is protected !!