July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆಡಳಿತಾಧಿಕಾರಿ ಮತ್ತು ಇಲಾಖಾಧಿಕಾರಿಗಳ ಕೊರತೆಯಿಂದ ಶಿರ್ಲಾಲು ಗ್ರಾಮಸಭೆ ರದ್ದು

ಶಿರ್ಲಾಲು: ಶಿರ್ಲಾಲು ಗ್ರಾಮದ ಪಂಚಾಯತ್ ವ್ಯವಸ್ಥೆ ಮೊದಲೇ ಸರಿಯಲ್ಲ, ಗ್ರಾಮ ಪಂಚಾಯತ್ ಸ್ಥಳೀಯ ಸರಕಾರ. ಇಲ್ಲಿ ಮಾಹಿತಿ ಕೊಡುವ ಆಡಳಿತ ಅಧಿಕಾರಿಗಳೇ ಇಲ್ಲ. ಹಾಗಾಗಿ ನಾವು ಗ್ರಾಮಸಭೆ ನಡೆಸುವುದು ಬೇಡ ಎಂದು ಗ್ರಾಮಸ್ಥರು ತಿಳಿಸಿದರು.

ಕೋರಂ ಕೊರತೆ, ಇಲಾಖಾ ಅಧಿಕಾರಿಗಳು ಕೂಡ ಬರಲಿಲ್ಲ, ಹಾಗಾಗಿ ಯಾವುದೇ ಕಾರಣಕ್ಕೂ ಗ್ರಾಮಸಭೆ ಮಾಡುವುದು ಬೇಡ ಎಂದಾಗ ಮಾರ್ಗದರ್ಶಿ ಅಧಿಕಾರಿ ಗ್ರಾಮಸಭೆಯನ್ನು ಮುಂದೂಡಿದರು.

Related posts

ಮಲೆಬೆಟ್ಟು: ಬದಿನಡೆ ಶ್ರೀ ವನದುರ್ಗಾ ದೇವಿಯ ಸನ್ನಿಧಿಯಲ್ಲಿ ಸಿಂಧೂರ’ ವಿಜಯೋತ್ಸವ ಪ್ರಯುಕ್ತ ವಿಶೇಷ ಪೂಜೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರ ಪತ್ತೆಯಾಗಿ ಪೊಲೀಸರ ಮನವಿ

Suddi Udaya

ರೆಖ್ಯ: ನಾರಾಯಣ ಕುಲಾಲ್ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಟೇಬಲ್ ಟೆನ್ನಿಸ್ ತರಬೇತಿ ಉದ್ಘಾಟನೆ

Suddi Udaya

ಅಳದಂಗಡಿ ಸ. ಪ್ರೌ. ಶಾಲೆ ಮಕ್ಕಳಿಂದ ನಗರ ಸ್ವಚ್ಛತೆ, ಪ್ಲಾಸ್ಟಿಕ್ ಬಳಕೆ ಬಗ್ಗೆ ಜಾಗೃತಿ

Suddi Udaya

ಬೆಳ್ತಂಗಡಿ ಯುವ ಕಾಂಗ್ರೆಸ್ ಸಮಿತಿ ವತಿಯಿಂದ “ಸರ್ಕಾರದ ನಡೆ ಕಾರ್ಯಕರ್ತರ ಕಡೆ” ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya
error: Content is protected !!