26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆಡಳಿತಾಧಿಕಾರಿ ಮತ್ತು ಇಲಾಖಾಧಿಕಾರಿಗಳ ಕೊರತೆಯಿಂದ ಶಿರ್ಲಾಲು ಗ್ರಾಮಸಭೆ ರದ್ದು

ಶಿರ್ಲಾಲು: ಶಿರ್ಲಾಲು ಗ್ರಾಮದ ಪಂಚಾಯತ್ ವ್ಯವಸ್ಥೆ ಮೊದಲೇ ಸರಿಯಲ್ಲ, ಗ್ರಾಮ ಪಂಚಾಯತ್ ಸ್ಥಳೀಯ ಸರಕಾರ. ಇಲ್ಲಿ ಮಾಹಿತಿ ಕೊಡುವ ಆಡಳಿತ ಅಧಿಕಾರಿಗಳೇ ಇಲ್ಲ. ಹಾಗಾಗಿ ನಾವು ಗ್ರಾಮಸಭೆ ನಡೆಸುವುದು ಬೇಡ ಎಂದು ಗ್ರಾಮಸ್ಥರು ತಿಳಿಸಿದರು.

ಕೋರಂ ಕೊರತೆ, ಇಲಾಖಾ ಅಧಿಕಾರಿಗಳು ಕೂಡ ಬರಲಿಲ್ಲ, ಹಾಗಾಗಿ ಯಾವುದೇ ಕಾರಣಕ್ಕೂ ಗ್ರಾಮಸಭೆ ಮಾಡುವುದು ಬೇಡ ಎಂದಾಗ ಮಾರ್ಗದರ್ಶಿ ಅಧಿಕಾರಿ ಗ್ರಾಮಸಭೆಯನ್ನು ಮುಂದೂಡಿದರು.

Related posts

ಪುಂಜಾಲಕಟ್ಟೆ: ಪಿಲಾತಬೆಟ್ಟು ನಿವಾಸಿ ಶ್ರೀಮತಿ ಶಶಿಕಲಾ ನಿಧನ

Suddi Udaya

ಮಾಲಾಡಿ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ದಿನೇಶ್ ಕರ್ಕೇರರವರಿಗೆ ಗೌರವಾರ್ಪಣೆ

Suddi Udaya

71ನೇ ಅಖಿಲ ಭಾರತ ಸಹಕಾರ ಸಪ್ತಾಹ-2024: ಬೆಳ್ತಂಗಡಿ ತಾಲೂಕು ಮಟ್ಟದ ಸಹಕಾರ ಸಪ್ತಾಹ ಉದ್ಘಾಟನೆ

Suddi Udaya

ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್ ರವರಿಗೆ ಮಂತ್ರಾಲಯಂ ಪರಿಮಳ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಅಜಾಗರೂಕತೆ: ಧರೆಗುರುಳಿದ ನಾಲ್ಕು ವಿದ್ಯುತ್ ಕಂಬಗಳು

Suddi Udaya

ಮಾಜಿ ಮುಖ್ಯ ಮಂತ್ರಿ ಹೆಚ್. ಡಿ ಕುಮಾರ ಸ್ವಾಮಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya
error: Content is protected !!