23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶಾಸಕ ಹರೀಶ್ ಪೂಂಜರಿಂದ ಉಜಿರೆ ಶ್ರೀ ಪಾರ ಶ್ರೀ ಕಲ್ಕುಡ ಕಲ್ಲುರ್ಟಿ ದೈವಸ್ಥಾನಕ್ಕೆ ರೂ.50 ಸಾವಿರ ದೇಣಿಗೆ

ಉಜಿರೆ: ಪಾರ ಎಂಬಲ್ಲಿರುವ ಶ್ರೀ ಪಾರ ಶ್ರೀ ಕಲ್ಕುಡ ಕಲ್ಲುರ್ಟಿ ದೈವಸ್ಥಾನಕ್ಕೆ ಶಾಸಕ ಹರೀಶ್ ಪೂಂಜ ಇವರು ವಾರ್ಷಿಕ ನೇಮೋತ್ಸವದಂದು ಆಗಮಿಸಿ ದೈವಸ್ಥಾನದ ಮೇಲ್ಚಾವಣಿಗೆ ರೂ.50 ಸಾವಿರ ನೀಡುವುದೆಂದು ತಿಳಿಸಿದ್ದು, ಕೊಟ್ಟ ಮಾತಿನಂತೆ ಮಾ.22ರಂದು ದೈವಸ್ಥಾನಕ್ಕೆ ರೂ.50 ಸಾವಿರ/ ನೀಡಿದರು.

Related posts

ಧರ್ಮಸ್ಥಳ ಬುರುಡೆ ಪ್ರಕರಣ: ಬೆಳ್ತಂಗಡಿ ನ್ಯಾಯಾಲಯದಲ್ಲಿ ವರದಿಯ ವಿಚಾರಣೆ

Suddi Udaya

ಶ್ರೀ ನಾಗ ರಕ್ತೇಶ್ವರಿ ಹಾಗೂ ಪರಿವಾರ ದೈವಗಳ ಸಾನಿಧ್ಯ ಕ್ಷೇತ್ರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ ಹಸ್ತಂತಾರ

Suddi Udaya

ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ: ಅಂಡಿಂಜೆ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿ ಪ್ರಜ್ಞಾ ಪ್ರಥಮ

Suddi Udaya

ಬೆಳ್ತಂಗಡಿ ಯುವವಾಹಿನಿಯಿಂದ ‘ತುಳುನಾಡ ತುಡರ ಪರ್ಬ ‘

Suddi Udaya

ಅಂಡಿಂಜೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ವತಿಯಿಂದ ರಕ್ಷಾಬಂಧನ ಕಾರ್ಯಕ್ರಮ 28ನೇ ವರ್ಷದ ಸಾಮೂಹಿಕ ಶ್ರೀ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!