23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಬೆಂಗಳೂರು ರಾಜೀವ ಗಾಂಧಿ ವಿಶ್ವವಿದ್ಯಾಲಯ ಕುಲಪತಿ ಡಾ. ಭಗವಾನ್ ಬಿ.ಸಿ ಭೇಟಿ

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಮಾ.22 ರಂದು ಬೆಂಗಳೂರು ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಕುಲಪತಿ ಮಾನ್ಯ ಡಾ. ಭಗವಾನ್ ಬಿ.ಸಿ ಭೇಟಿ ನೀಡಿದರು.

ಬಳಿಕ ಆಸ್ಪತ್ರೆಯ ವಿಭಾಗ ಮುಖ್ಯಸ್ಥರನ್ನು ಉದ್ದೇಶಿಸಿ ಮಾತನಾಡಿದ ಅವರು, ಪೂಜ್ಯರ ಎಲ್ಲಾ ಸಂಸ್ಥೆಗಳು ಅತ್ಯಂತ ಉತ್ತಮ ರೀತಿಯಲ್ಲಿ ನಡೆಸಲ್ಪಡುತ್ತಿದೆ. ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆಗಳು, ಇಲ್ಲಿನ ಶುಚಿತ್ವ ಬಹಳ ಉತ್ತಮವಾಗಿದೆ. ಗುಣಮಟ್ಟದ ಆರೋಗ್ಯ ಸೇವೆಯನ್ನು ನೀಡುತ್ತಿರುವ ಆಸ್ಪತ್ರೆಯ ನಿರಂತರ ಬೆಳವಣಿಗೆ, ಶ್ರೇಷ್ಠತೆ ಮತ್ತು ಯಶಸ್ವಿ ಶಸ್ತçಚಿಕಿತ್ಸೆಗಳನ್ನು ಗಮನಿಸಿದರೆ ಈ ಆಸ್ಪತ್ರೆಯು ನರ್ಸಿಂಗ್ ಕಾಲೇಜು ಮತ್ತು ಮೆಡಿಕಲ್ ಕಾಲೇಜು ಪ್ರಾರಂಭಿಸಲು ಎಲ್ಲಾ ಅರ್ಹತೆಗಳನ್ನು ಹೊಂದಿದೆ ಎಂದರು.

ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಆತ್ಮೀಯವಾಗಿ ಸ್ವಾಗತಿಸಿ ಬರಮಾಡಿಕೊಂಡರು. ವೈದ್ಯರು ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಬಳಂಜ ಗ್ರಾ.ಪಂ. ನ ಮೊದಲ ಹಂತದ ಗ್ರಾಮಸಭೆ

Suddi Udaya

ವಾಲಿಬಾಲ್ ಪಂದ್ಯಾಟ: ಬಂದಾರು ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಪ್ರಥಮ

Suddi Udaya

ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ- ಅಗ್ನಿ ಗುಳಿಗ ದೈವದ ಕೋಲ

Suddi Udaya

ನಾಲ್ಕೂರು: ಹುಂಬೆಜೆ ಮನೆಯ ಜನಾರ್ಧನ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರೀಸ್ ವತಿಯಿಂದ ಅನಧಿಕೃತ ಅಂಗಡಿಗಳ ಬಗ್ಗೆ ಕ್ರಮಕೈಗೊಳ್ಳುವಂತೆ ನ.ಪಂ. ಮುಖ್ಯಾಧಿಕಾರಿಗಳಿಗೆ ಮನವಿ

Suddi Udaya

ಕವಿ ಸರ್ವಜ್ಞ ಜಯಂತಿ ಆಚರಣೆ

Suddi Udaya
error: Content is protected !!