July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್

ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದ ಆರೋಪಿಯ ಬಂಧನ

ಬೆಳ್ತಂಗಡಿ: ಚೆಕ್ ಕೇಸ್ ಪ್ರಕರಣದಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಸುಮಾರು ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದ ವಾರಂಟ್ ಆರೋಪಿ ಉಡುಪಿ ಜಿಲ್ಲೆಯ ಕಾಪು ಪಕೀರಣಕಟ್ಟೆ ನಿವಾಸಿ ವೇಲು ಮಗನಾದ ಮಣಿಕಂಠ (35) ಎಂಬಾತನನ್ನು ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿಣಿ ಸಿ ಕೆ ಮತ್ತು ವೃತ್ತ ನಿರೀಕ್ಷಕರು ರವಿ.ಬಿ.ಎಸ್ ರವರ ಮಾರ್ಗದರ್ಶನದಲ್ಲಿ ವೇಣೂರು ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಅಕ್ಷಯ ಢವಗಿ ಮತ್ತು ಓಮನ ರವರ ನೇತೃತ್ವದ ಸಿಬ್ಬಂದಿ ಬಸವರಾಜ್ ಮತ್ತು ಪುಂಡಲೀಕ್ ರವರು ಉಡುಪಿ ಜಿಲ್ಲೆಯ ಕಾಪು ಎಂಬಲ್ಲಿಂದ ಮಾ.23 ರಂದು ದಸ್ತಗಿರಿ ವಶಕ್ಕೆ ಪಡೆದುಕೊಂಡು ಬಂಟ್ವಾಳ ನ್ಯಾಯಾಧಿಶರ ಮುಂದೆ ಹಾಜರುಪಡಿಸಲಾಗಿದ್ದು‌. ನ್ಯಾಯಾಲಯವು ಸೂಕ್ತ ಜಾಮೀನು ಮೇಲೆ ಬಿಡುಗಡೆ ಮಾಡಲಾಗಿದೆ.

Related posts

ಗುರುವಾಯನಕೆರೆ ಉರೂಸ್ ಧ್ವಜಾರೋಹಣ: ಫೆ.10 ವರೆಗೆ ಅಂತಾರಾಜ್ಯ ವಿದ್ವಾಂಸರಿಂದ ಧಾರ್ಮಿಕ ಪ್ರವಚನ

Suddi Udaya

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಅಡಿಕೆ ಕಾಳುಮೆಣಸು, ಸಮಗ್ರ ಕೃಷಿ ಮಾಹಿತಿ ಶಿಬಿರ

Suddi Udaya

ಮುಂಡಾಜೆಯಲ್ಲಿ ಕೃಷಿ ತರಬೇತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಮಡoತ್ಯಾರು ನಗರದಲ್ಲಿ ಅಂಗಡಿ ಮುoಗಟ್ಟುಗಳಿಗೆ ಭೇಟಿ ನೀಡಿ ಮತಯಾಚನೆ

Suddi Udaya

ಬೆಳ್ತಂಗಡಿಯಲ್ಲಿ ಬಿದಿರು ಕೃಷಿಯ ಬಗ್ಗೆ ತಾಂತ್ರಿಕ ಮಾಹಿತಿ ಕಾರ್ಯಗಾರ

Suddi Udaya

ಗಾಳಿ ಮಳೆ: ಮೊಗ್ರು ಗ್ರಾಮದ ಹಲವು ಕಡೆ ಮನೆ, ಕೃಷಿಗೆ ಹಾನಿ ಬಂದಾರು ಗ್ರಾ.ಪಂ. ಅಧ್ಯಕ್ಷರು, ಸದಸ್ಯರು, ಪಿಡಿಓ ಸ್ಥಳಕ್ಕೆ ಭೇಟಿ

Suddi Udaya
error: Content is protected !!