23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ಉದ್ಯಮಿ ರವೀಂದ್ರ ಪೂಜಾರಿ ಆರ್ಲರಿಂದ 6 ಛತ್ರ ಛಾಮರ ಸಮರ್ಪಣೆ

ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ಕನ್ಯಾಡಿ ಮಹಾಸಂಸ್ಥಾನದ ರಿಲಿಜಿಯಸ್ ಟ್ರಸ್ಟಿ, ಉದ್ಯಮಿ ರವೀಂದ್ರ ಪೂಜಾರಿ ಆರ್ಲರವರು 6 ಛತ್ರ ಛಾಮರವನ್ನು ಸಮರ್ಪಣೆ ಮಾಡಿದರು. ವೀಣಾ ರವೀಂದ್ರ ಎಂ. ಪೂಜಾರಿ ಆರ್ಲ, ರಕ್ಷಿತಾ ಸುವರ್ಣ, ಸಂದೇಶ ಕುಮಾರ್, ಸಾದ್ವಿನ್ ಎಸ್.ಕೆ., ಸ್ವಾಸ್ತ್ಯಾನ್ ಎಸ್.ಕೆ., ಡಾ| ರಂಜಿತಾ ಸುವರ್ಣ, ರಂಜಿತ್,ಸ್ನಿಗ್ಧ ಲಕ್ಷ್ಮೀ, ಸ್ಥೈರ್ಯನ್ ಸ್ಕಂದ ಇವರು ಜೊತೆಗಿದ್ದರು.

ಈ ವೇಳೆ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ 1008 ಮಹಾಮಂಡಲೇಶ್ವರ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ರವೀಂದ್ರ ಪೂಜಾರಿ ಆರ್ಲ ಹಾಗೂ ಕುಟುಂಬಿಕರ ಸೇವೆಯನ್ನು ಗೌರವಿಸಿದರು.

ಈ ಸಂದರ್ಭದಲ್ಲಿ ನಿವೃತ್ತ ಎಸ್.ಪಿ. ಪೀತಾಂಬರ ಹೆರಾಜೆ, ಧಾರ್ಮಿಕ ಮುಖಂಡ ಕಿರಣ್‌ಚಂದ್ರ ಡಿ. ಪುಷ್ಪಗಿರಿ,ಟ್ರಸ್ಟಿ ತುಕರಾಮ್,ಕೃಷ್ಣಪ್ಪ ಗುಡಿಗಾರ್,ಇಂಜಿನಿಯರ್ ರಾಹುಲ್ ಹಾಗೂ ಮೊದಲಾದವರು ಉಪಸ್ಥಿತರಿದ್ದರು.

Related posts

ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ಹೊಕ್ಕಾಡಿಗೋಳಿ ಇದರ ಆಶ್ರಯದಲ್ಲಿ ಅನಾರೋಗ್ಯ ಪೀಡಿತ ಬಡಕುಟುಂಬಗಳಿಗೆ ಸಹಾಯಧನ

Suddi Udaya

ಕೊಕ್ಕಡ: ತೋಟದಲ್ಲಿ ಕಟ್ಟಿ ಹಾಕಿದ್ದ ದನ ಕಳವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ವಿಧಾನ ಪರಿಷತ್ ಉಪ ಚುನಾವಣೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ

Suddi Udaya

ಸೋಣಂದೂರು: ಅಪರಿಚಿತ ವ್ಯಕ್ತಿ ಶವ ಪತ್ತೆ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ತೂಫಾನ್ ಪಲ್ಟಿ

Suddi Udaya

ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ವಿಜ್ಞಾನ ವಿಚಾರಗೋಷ್ಠಿ ಮತ್ತು ವಿಜ್ಞಾನ ನಾಟಕ ಸ್ಪರ್ಧೆ

Suddi Udaya
error: Content is protected !!