July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ಉದ್ಯಮಿ ರವೀಂದ್ರ ಪೂಜಾರಿ ಆರ್ಲರಿಂದ 6 ಛತ್ರ ಛಾಮರ ಸಮರ್ಪಣೆ

ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ಕನ್ಯಾಡಿ ಮಹಾಸಂಸ್ಥಾನದ ರಿಲಿಜಿಯಸ್ ಟ್ರಸ್ಟಿ, ಉದ್ಯಮಿ ರವೀಂದ್ರ ಪೂಜಾರಿ ಆರ್ಲರವರು 6 ಛತ್ರ ಛಾಮರವನ್ನು ಸಮರ್ಪಣೆ ಮಾಡಿದರು. ವೀಣಾ ರವೀಂದ್ರ ಎಂ. ಪೂಜಾರಿ ಆರ್ಲ, ರಕ್ಷಿತಾ ಸುವರ್ಣ, ಸಂದೇಶ ಕುಮಾರ್, ಸಾದ್ವಿನ್ ಎಸ್.ಕೆ., ಸ್ವಾಸ್ತ್ಯಾನ್ ಎಸ್.ಕೆ., ಡಾ| ರಂಜಿತಾ ಸುವರ್ಣ, ರಂಜಿತ್,ಸ್ನಿಗ್ಧ ಲಕ್ಷ್ಮೀ, ಸ್ಥೈರ್ಯನ್ ಸ್ಕಂದ ಇವರು ಜೊತೆಗಿದ್ದರು.

ಈ ವೇಳೆ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ 1008 ಮಹಾಮಂಡಲೇಶ್ವರ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ರವೀಂದ್ರ ಪೂಜಾರಿ ಆರ್ಲ ಹಾಗೂ ಕುಟುಂಬಿಕರ ಸೇವೆಯನ್ನು ಗೌರವಿಸಿದರು.

ಈ ಸಂದರ್ಭದಲ್ಲಿ ನಿವೃತ್ತ ಎಸ್.ಪಿ. ಪೀತಾಂಬರ ಹೆರಾಜೆ, ಧಾರ್ಮಿಕ ಮುಖಂಡ ಕಿರಣ್‌ಚಂದ್ರ ಡಿ. ಪುಷ್ಪಗಿರಿ,ಟ್ರಸ್ಟಿ ತುಕರಾಮ್,ಕೃಷ್ಣಪ್ಪ ಗುಡಿಗಾರ್,ಇಂಜಿನಿಯರ್ ರಾಹುಲ್ ಹಾಗೂ ಮೊದಲಾದವರು ಉಪಸ್ಥಿತರಿದ್ದರು.

Related posts

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ, ವಿದ್ವತ್ ಪಿಯು ಕಾಲೇಜಿಗೆ ಮೊದಲ ಪ್ರಯತ್ನದಲ್ಲೇ ಅತ್ಯುತ್ತಮ ಫಲಿತಾಂಶ: ವಿಜ್ಞಾನ ವಿಭಾಗದಲ್ಲಿ ತನುಶ್ರೀ ಶೇ.98.83

Suddi Udaya

ಗೇರುಕಟ್ಟೆ: ಹುಚ್ಚು ನಾಯಿ ರೋಗ ನಿರೋಧಕ ಉಚಿತ ಲಸಿಕೆ

Suddi Udaya

ಉಜಿರೆ ಎಸ್ ಡಿ ಎಂ ಪ. ಪೂ. ಕಾಲೇಜು : ಎನ್ಎಸ್ಎಸ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ: ಸ.ಪ.ಪೂ. ಕಾಲೇಜಿನ ಪ್ರಾಚಾರ್ಯ ಸುಕುಮಾರ್ ರವರಿಗೆ ರಾಜ್ಯ ಮಟ್ಟದ ಅತ್ಯುತ್ತಮ ಪ್ರಾಂಶುಪಾಲ ಪ್ರಶಸ್ತಿ

Suddi Udaya

ಮಾಜಿ ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್ ರವರನ್ನು ಭೇಟಿಯಾದ ಶಾಸಕ ಹರೀಶ್ ಪೂಂಜ

Suddi Udaya

ಉಜಿರೆಯಲ್ಲಿ ನ್ಯೂ ಚೆನೈ ಶಾಪಿಂಗ್ ದಿ ಫ್ಯಾಮಿಲಿ ಶಾಪ್ ಅದ್ದೂರಿ ಪ್ರಾರಂಭ: ಮಕ್ಕಳಿಂದ ದೊಡ್ಡವರವರೆಗೆ ಯಾವುದೇ ವಸ್ತು ತೆಗೆದುಕೊಂಡರು ರೂ.199

Suddi Udaya
error: Content is protected !!