September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ಉದ್ಯಮಿ ರವೀಂದ್ರ ಪೂಜಾರಿ ಆರ್ಲರಿಂದ 6 ಛತ್ರ ಛಾಮರ ಸಮರ್ಪಣೆ

ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ಕನ್ಯಾಡಿ ಮಹಾಸಂಸ್ಥಾನದ ರಿಲಿಜಿಯಸ್ ಟ್ರಸ್ಟಿ, ಉದ್ಯಮಿ ರವೀಂದ್ರ ಪೂಜಾರಿ ಆರ್ಲರವರು 6 ಛತ್ರ ಛಾಮರವನ್ನು ಸಮರ್ಪಣೆ ಮಾಡಿದರು. ವೀಣಾ ರವೀಂದ್ರ ಎಂ. ಪೂಜಾರಿ ಆರ್ಲ, ರಕ್ಷಿತಾ ಸುವರ್ಣ, ಸಂದೇಶ ಕುಮಾರ್, ಸಾದ್ವಿನ್ ಎಸ್.ಕೆ., ಸ್ವಾಸ್ತ್ಯಾನ್ ಎಸ್.ಕೆ., ಡಾ| ರಂಜಿತಾ ಸುವರ್ಣ, ರಂಜಿತ್,ಸ್ನಿಗ್ಧ ಲಕ್ಷ್ಮೀ, ಸ್ಥೈರ್ಯನ್ ಸ್ಕಂದ ಇವರು ಜೊತೆಗಿದ್ದರು.

ಈ ವೇಳೆ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ 1008 ಮಹಾಮಂಡಲೇಶ್ವರ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ರವೀಂದ್ರ ಪೂಜಾರಿ ಆರ್ಲ ಹಾಗೂ ಕುಟುಂಬಿಕರ ಸೇವೆಯನ್ನು ಗೌರವಿಸಿದರು.

ಈ ಸಂದರ್ಭದಲ್ಲಿ ನಿವೃತ್ತ ಎಸ್.ಪಿ. ಪೀತಾಂಬರ ಹೆರಾಜೆ, ಧಾರ್ಮಿಕ ಮುಖಂಡ ಕಿರಣ್‌ಚಂದ್ರ ಡಿ. ಪುಷ್ಪಗಿರಿ,ಟ್ರಸ್ಟಿ ತುಕರಾಮ್,ಕೃಷ್ಣಪ್ಪ ಗುಡಿಗಾರ್,ಇಂಜಿನಿಯರ್ ರಾಹುಲ್ ಹಾಗೂ ಮೊದಲಾದವರು ಉಪಸ್ಥಿತರಿದ್ದರು.

Related posts

ಆಡಳಿತ ಪಕ್ಷ ರಾಜ್ಯಪಾಲರಿಂದ ಮಾಡಿಸಿರುವ ಭಾಷಣ ಕೇವಲ ಸಾಹಿತ್ಯಿಕವಾಗಿ ರಂಜನೀಯವಾಗಿತ್ತೇ ಹೊರತು ಅಭಿವೃದ್ಧಿಯ ಚಿಂತನೆ ಇಲ್ಲದೆ ನೀರಸವಾಗಿತ್ತು: ಎಂ.ಎಲ್‌.ಸಿ ಪ್ರತಾಪಸಿಂಹ ನಾಯಕ್

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದೊಂದಿಗೆ “ಹಸಿರೇ ಉಸಿರು” : 1000 ಸಸಿಗಳ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಓವರಾಲ್ ಚಾಂಪಿಯನ್ಶಿಪ್

Suddi Udaya

ಎಸ್‌ಡಿಎಂ ಆಯುರ್ವೇದ ಕಾಲೇಜಿನಲ್ಲಿ ಕ್ಷಮತ್ವಂ 2026: ಆಟೋಇಮ್ಯೂನ್ ಕಾಯಿಲೆಗಳ ಕುರಿತು ಆಯುರ್ವೇದದ ಜಾಗತಿಕ ಸಂವಾದಕ್ಕೆ ವೇದಿಕೆ

Suddi Udaya

ಎಸ್. ಡಿ. ಎಮ್ ಪ.ಪೂ. ಕಾಲೇಜಿನ ಭೌತ ಶಾಸ್ತ್ರ ವಿಭಾಗದ ಸ್ಪೆಕ್ಟ್ರಾ ಅಸೋಸಿಯೇಷನ್ ನ ಕಾರ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

Suddi Udaya

ಶ್ರೀರಾಮ ಕ್ರೆಡಿಟ್ ಕೋ ಆಪರೇಟ್ ಸೊಸೈಟಿನಲ್ಲಿ ಗ್ರಾಹಕರ ಹಣ ವಂಚನೆ ಪ್ರಕರಣ: ತನಿಖೆಗಾಗಿ ಬ್ಯಾಂಕಿಗೆ ಎಂಟ್ರಿಯಾದ ಸಿಐಡಿ ತಂಡ

Suddi Udaya
error: Content is protected !!