September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆಡಳಿತಾಧಿಕಾರಿ ಮತ್ತು ಇಲಾಖಾಧಿಕಾರಿಗಳ ಕೊರತೆಯಿಂದ ಶಿರ್ಲಾಲು ಗ್ರಾಮಸಭೆ ರದ್ದು

ಶಿರ್ಲಾಲು: ಶಿರ್ಲಾಲು ಗ್ರಾಮದ ಪಂಚಾಯತ್ ವ್ಯವಸ್ಥೆ ಮೊದಲೇ ಸರಿಯಲ್ಲ, ಗ್ರಾಮ ಪಂಚಾಯತ್ ಸ್ಥಳೀಯ ಸರಕಾರ. ಇಲ್ಲಿ ಮಾಹಿತಿ ಕೊಡುವ ಆಡಳಿತ ಅಧಿಕಾರಿಗಳೇ ಇಲ್ಲ. ಹಾಗಾಗಿ ನಾವು ಗ್ರಾಮಸಭೆ ನಡೆಸುವುದು ಬೇಡ ಎಂದು ಗ್ರಾಮಸ್ಥರು ತಿಳಿಸಿದರು.

ಕೋರಂ ಕೊರತೆ, ಇಲಾಖಾ ಅಧಿಕಾರಿಗಳು ಕೂಡ ಬರಲಿಲ್ಲ, ಹಾಗಾಗಿ ಯಾವುದೇ ಕಾರಣಕ್ಕೂ ಗ್ರಾಮಸಭೆ ಮಾಡುವುದು ಬೇಡ ಎಂದಾಗ ಮಾರ್ಗದರ್ಶಿ ಅಧಿಕಾರಿ ಗ್ರಾಮಸಭೆಯನ್ನು ಮುಂದೂಡಿದರು.

Related posts

ನಾಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಮಾಗಮ

Suddi Udaya

ಬೆಳ್ತಂಗಡಿ: ದೀಪಾ ಗೋಲ್ಡ್ ವ್ಯವಸ್ಥಾಪಕ ಪ್ರಸಾದ್ ಪೈ ಪಾಣೆಮಂಗಳೂರು ನಿಧನ

Suddi Udaya

ಡಿ.7 : ಗುರುವಾಯನಕೆರೆ ಪಿಲಿಚಾಮುಂಡಿಕಲ್ಲಿನಲ್ಲಿ ದೊಂಪದಬಲಿ ಉತ್ಸವ

Suddi Udaya

ವಾಣಿ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ ಮತ್ತು ಎನ್ ಎಸ್ ಎಸ್ ದೈನಂದಿನ ಚಟುವಟಿಕೆಗಳ ಸಮಾರೋಪ

Suddi Udaya

ಬೆನಕ ಆಸ್ಪತ್ರೆಯಲ್ಲಿ ‘ಡಿ ‘ಲೆವೆಲ್‌ ಐಸಿಯು ಸೌಲಭ್ಯ ಮತ್ತು ಸಂಪೂರ್ಣ ಶೈತ್ಯಾಗಾರವಿರುವ ಆಂಬುಲೆನ್ಸ್‌ ಲೋಕಾರ್ಪಣೆ

Suddi Udaya

ಶಾಸಕರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆಯಡಿ ಕನ್ಯಾಡಿ ಪುನಶ್ಚೇತನ ಕೇಂದ್ರಕ್ಕೆ ರೂ.10 ಲಕ್ಷ ಅನುದಾನ

Suddi Udaya
error: Content is protected !!