July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆಡಳಿತಾಧಿಕಾರಿ ಮತ್ತು ಇಲಾಖಾಧಿಕಾರಿಗಳ ಕೊರತೆಯಿಂದ ಶಿರ್ಲಾಲು ಗ್ರಾಮಸಭೆ ರದ್ದು

ಶಿರ್ಲಾಲು: ಶಿರ್ಲಾಲು ಗ್ರಾಮದ ಪಂಚಾಯತ್ ವ್ಯವಸ್ಥೆ ಮೊದಲೇ ಸರಿಯಲ್ಲ, ಗ್ರಾಮ ಪಂಚಾಯತ್ ಸ್ಥಳೀಯ ಸರಕಾರ. ಇಲ್ಲಿ ಮಾಹಿತಿ ಕೊಡುವ ಆಡಳಿತ ಅಧಿಕಾರಿಗಳೇ ಇಲ್ಲ. ಹಾಗಾಗಿ ನಾವು ಗ್ರಾಮಸಭೆ ನಡೆಸುವುದು ಬೇಡ ಎಂದು ಗ್ರಾಮಸ್ಥರು ತಿಳಿಸಿದರು.

ಕೋರಂ ಕೊರತೆ, ಇಲಾಖಾ ಅಧಿಕಾರಿಗಳು ಕೂಡ ಬರಲಿಲ್ಲ, ಹಾಗಾಗಿ ಯಾವುದೇ ಕಾರಣಕ್ಕೂ ಗ್ರಾಮಸಭೆ ಮಾಡುವುದು ಬೇಡ ಎಂದಾಗ ಮಾರ್ಗದರ್ಶಿ ಅಧಿಕಾರಿ ಗ್ರಾಮಸಭೆಯನ್ನು ಮುಂದೂಡಿದರು.

Related posts

ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಜೂನಿಯರ್ ರೆಡ್ ಕ್ರಾಸ್ ನಿಂದ ಕಾರ್ಗಿಲ್ ವಿಜಯ್ ದಿವಸ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ “ಶಿಕ್ಷಾ ಸಪ್ತಾಹ” ಕಾರ್ಯಕ್ರಮ

Suddi Udaya

ಉಜಿರೆ: ರೇಡಿಯೋ‌ ನಿನಾದ 90.4 ಎಫ್ ಎಂ; ಸಮುದಾಯ ಬಾನುಲಿಯಲ್ಲಿ‌ ಬ್ಯಾರಿ‌ ಕಾರ್ಯಕ್ರಮ ಪ್ರಸಾರದ ಬಗ್ಗೆ ಸಮಾಲೋಚನೆ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ ದ್ವಿತೀಯ ಸೋಪಾನ ಹಾಗೂ ದ್ವಿತೀಯ ಚರಣ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ಐಸಮ್ಮರವರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ.ರವೀಶ್ ಪಡುಮಲೆಗೆ ಸನ್ಮಾನ

Suddi Udaya
error: Content is protected !!