22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ಉದ್ಯಮಿ ರವೀಂದ್ರ ಪೂಜಾರಿ ಆರ್ಲರಿಂದ 6 ಛತ್ರ ಛಾಮರ ಸಮರ್ಪಣೆ

ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ಕನ್ಯಾಡಿ ಮಹಾಸಂಸ್ಥಾನದ ರಿಲಿಜಿಯಸ್ ಟ್ರಸ್ಟಿ, ಉದ್ಯಮಿ ರವೀಂದ್ರ ಪೂಜಾರಿ ಆರ್ಲರವರು 6 ಛತ್ರ ಛಾಮರವನ್ನು ಸಮರ್ಪಣೆ ಮಾಡಿದರು. ವೀಣಾ ರವೀಂದ್ರ ಎಂ. ಪೂಜಾರಿ ಆರ್ಲ, ರಕ್ಷಿತಾ ಸುವರ್ಣ, ಸಂದೇಶ ಕುಮಾರ್, ಸಾದ್ವಿನ್ ಎಸ್.ಕೆ., ಸ್ವಾಸ್ತ್ಯಾನ್ ಎಸ್.ಕೆ., ಡಾ| ರಂಜಿತಾ ಸುವರ್ಣ, ರಂಜಿತ್,ಸ್ನಿಗ್ಧ ಲಕ್ಷ್ಮೀ, ಸ್ಥೈರ್ಯನ್ ಸ್ಕಂದ ಇವರು ಜೊತೆಗಿದ್ದರು.

ಈ ವೇಳೆ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ 1008 ಮಹಾಮಂಡಲೇಶ್ವರ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ರವೀಂದ್ರ ಪೂಜಾರಿ ಆರ್ಲ ಹಾಗೂ ಕುಟುಂಬಿಕರ ಸೇವೆಯನ್ನು ಗೌರವಿಸಿದರು.

ಈ ಸಂದರ್ಭದಲ್ಲಿ ನಿವೃತ್ತ ಎಸ್.ಪಿ. ಪೀತಾಂಬರ ಹೆರಾಜೆ, ಧಾರ್ಮಿಕ ಮುಖಂಡ ಕಿರಣ್‌ಚಂದ್ರ ಡಿ. ಪುಷ್ಪಗಿರಿ,ಟ್ರಸ್ಟಿ ತುಕರಾಮ್,ಕೃಷ್ಣಪ್ಪ ಗುಡಿಗಾರ್,ಇಂಜಿನಿಯರ್ ರಾಹುಲ್ ಹಾಗೂ ಮೊದಲಾದವರು ಉಪಸ್ಥಿತರಿದ್ದರು.

Related posts

ಹಿರಿಯ ಕಾಂಗ್ರೆಸ್ ಮುಖಂಡ ಲಿಂಗಪ್ಪ ಗೌಡ ನಿಧನ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆ: ದೇವರ ದರ್ಶನ ಬಲಿ, ಪಲ್ಲ ಪೂಜೆ

Suddi Udaya

ಬಿಸಿಎಂ: ಕಿರಿಯ ನಿಲಯ ಮೇಲ್ವಿಚಾರಕರಾಗಿ ಕೃಷ್ಣ ಪೂರ್ಜೆಯವರಿಗೆ ಮುಂಭಡ್ತಿ

Suddi Udaya

ಧರ್ಮಸ್ಥಳ ಯೂನಿಯನ್ ಬ್ಯಾಂಕ್ ಎಟಿಎಂ ಬಳಿ, ನಿಲ್ಲಿಸಿದ್ದ ರೂ.1.50 ಲಕ್ಷ ಮೌಲ್ಯದ ಸ್ಪ್ಲೆಂಡರ್ ಪ್ಲಸ್ ಮೋಟಾರ್‌ ಸೈಕಲ್‌ ಕಳವು

Suddi Udaya

ಉಜಿರೆ ಮಂದಾರ ಕಲಾವಿದರ ತಂಡದ ವತಿಯಿಂದ ದಿ| ಜಯರಾಮ್ ಕೆ ನಾಯರ್ ರವರಿಗೆ ನುಡಿ ನಮನ

Suddi Udaya

ಬೆಳ್ತಂಗಡಿ: ನಿವೃತ್ತ ಶಿಕ್ಷಕ, ಯಕ್ಷಗಾನದ ಹಿರಿಯ ಅರ್ಥಧಾರಿ ಕೆ.ವಿ. ಗಣಪಯ್ಯ ನಿಧನ

Suddi Udaya
error: Content is protected !!