September 6, 2026
ಗ್ರಾಮಾಂತರ ಸುದ್ದಿವರದಿ

ಕೊಕ್ಕಡ: ವಿದ್ಯಾರ್ಥಿನಿ ಹಾಗೂ ಬೈಕ್ ನಲ್ಲಿ ತೆರಳುತ್ತಿದ್ದವರನ್ನು ಬೆನ್ನಟ್ಟಿದ ಕಾಡಾನೆ: ಅರಣ್ಯ ಇಲಾಖೆ ಸಿಬ್ಬಂದಿಗಳಿಂದ ಗಸ್ತು

ಕೊಕ್ಕಡ: ಪಟ್ಟೂರಿನಿಂದ ಸೌತಡ್ಕಕ್ಕೆ ಬರುವ ವಸರಿಕಟ್ಟೆ ಎಂಬಲ್ಲಿ ಕಾಲೇಜಿನಿಂದ ಬಸ್ ನಲ್ಲಿ ಬಂದು ಇಳಿದು ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿ ಹಾಗೂ ಬೈಕ್ ನಲ್ಲಿ ತೆರಳುತ್ತಿದ್ದವರನ್ನು ಕಾಡಾನೆಯೊಂದು ಬೆನ್ನಟ್ಟಿದ ಘಟನೆ ಮಾ.23ರಂದು ಸಂಜೆ ನಡೆದಿದೆ.

ಅರಣ್ಯ ಅಧಿಕಾರಿಗಳಿಗೆ ಕೂಡಲೆ ಮಾಹಿತಿ ನೀಡಿದ್ದು, ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಗ್ರಾಮಸ್ಥರು ಜಾಗ್ರತೆ ವಹಿಸುವಂತೆ ಸೂಚನೆ ನೀಡುದ್ದು, ಆ ರಸ್ತೆಯಲ್ಲಿ ಗ್ರಾಮಸ್ಥರು ಹೋಗದಂತೆ ಮಾಹಿತಿ ನೀಡುತ್ತಿದ್ದಾರೆ. ಈ ಆನೆ 2-3 ದಿನದಿಂದ ಇದೇ ಪರಿಸರದಲ್ಲಿ ಅಲ್ಲಲ್ಲಿ ಕಂಡು ಬರುತ್ತಿತ್ತು ಎನ್ನಲಾಗಿದೆ.

Related posts

ಉಪನಯನದಲ್ಲಿ ಗಾನವೈಭವ

Suddi Udaya

ವಿಟ್ಲ ಸಾಲೆತ್ತೂರಿನ ಹರೀಶ್ ಪೂಂಜ ಅಭಿಮಾನಿಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ

Suddi Udaya

ಸುಲ್ಕೇರಿಮೊಗ್ರು: ದರ್ಖಾಸು ಐರಿನ್ ಡಿಸೋಜರವರ ಮನೆ ಹಿಂಬದಿ ಗುಡ್ಡ ಕುಸಿತ: ಗ್ರಾ.ಪಂ. ಅಧಿಕಾರಿಗಳ ಭೇಟಿ

Suddi Udaya

ಧರ್ಮಸ್ಥಳ ಸಾಧನಾ ಸಭಾಭವನದಲ್ಲಿ ಶೇ 50 ರಿಯಾಯಿತಿ ದರದಲ್ಲಿ ಬಟ್ಟೆಗಳ ಬೃಹತ್ ಮಾರಾಟ ಮೇಳ

Suddi Udaya

ಅರುವ ಯಕ್ಷಗಾನ ತರಬೇತಿ ಕೇಂದ್ರದ ಅಧ್ಯಕ್ಷರಾಗಿ ಸದಾಶಿವ ಕರಂಬಾರು

Suddi Udaya

ಧರ್ಮಸ್ಥಳ ಸೊಸೈಟಿಗೆ ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

Suddi Udaya
error: Content is protected !!