23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಲೆಕ್ಕಿ-ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ನೂತನ ಕಟ್ಟಡದ ಶಿಲಾನ್ಯಾಸ

ಮೊಗ್ರು : ಜೈ ಶ್ರೀರಾಮ್ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ಮಕ್ಕಳ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ನೂತನ ಕಟ್ಟಡದ ಶಿಲಾನ್ಯಾಸವನ್ನು ಉದ್ಯಮಿ ಶಶಿಧರ ಶೆಟ್ಟಿ ಬರೋಡ ನವಶಕ್ತಿ ಗುರುವಾಯನಕೆರೆ ನೆರವೇರಿಸಿದರು.

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ಅಶೋಕ ಗೌಡ ಪಾಂಜಾಳ, ಜೈ ಶ್ರೀರಾಮ್ ಸೇವಾ ಟ್ರಸ್ಟ್ ನ ಗೌರವಾಧ್ಯಕ್ಷ ಉದಯ ಭಟ್ ಕೊಳಬ್ಬೆ, ಅಧ್ಯಕ್ಷ ಅಶೋಕ ಗೌಡ ಬರುoಗುಡೇಲು, ಬಂದಾರು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಗಂಗಾಧರ ಪೂಜಾರಿ ದoಬೆತ್ತಿಮಾರು,ಮಾಜಿ ಸದಸ್ಯ ಬಾಲಕೃಷ್ಣ ಗೌಡ ಮುಗೇರಡ್ಕ, ಟ್ರಸ್ಟ್ ನ ಪದಾಧಿಕಾರಿಗಳು, ಮಾತಾಜಿಯವರು, ಪೋಷಕರು, ಪುಟಾಣಿಗಳು ಉಪಸ್ಥಿತರಿದ್ದರು.

Related posts

ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಉಜಿರೆ: ಓಡಲದಲ್ಲಿ ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಎಗರಿಸಿ ಪರಾರಿ

Suddi Udaya

ಬೆಳ್ತಂಗಡಿ ಎಸ್.ಐ.ಟಿ ವಿಚಾರಣೆಗೆ ಹಾಜರಾದ ಗಿರೀಶ್ ಮಟ್ಟಣ್ಣವರ್ ಹಾಗೂ ವಿಠಲ್ ಗೌಡ

Suddi Udaya

ಮಡಂತ್ಯಾರು: ಬಂಗೇರಕಟ್ಟ ಅಕ್ಷರ ಕರಾವಳಿ ಅಂಗನವಾಡಿ ಕೇಂದ್ರದ ಮಕ್ಕಳ ಬಾಲ ಮೇಳ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಡಿ.ಕೆ.ಆರ್. ಡಿ.ಎಸ್ ನೇತೃತ್ವದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆ: ದೇವರ ದರ್ಶನ ಬಲಿ, ಪಲ್ಲ ಪೂಜೆ

Suddi Udaya
error: Content is protected !!