July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಲೆಕ್ಕಿ-ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ನೂತನ ಕಟ್ಟಡದ ಶಿಲಾನ್ಯಾಸ

ಮೊಗ್ರು : ಜೈ ಶ್ರೀರಾಮ್ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ಮಕ್ಕಳ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ನೂತನ ಕಟ್ಟಡದ ಶಿಲಾನ್ಯಾಸವನ್ನು ಉದ್ಯಮಿ ಶಶಿಧರ ಶೆಟ್ಟಿ ಬರೋಡ ನವಶಕ್ತಿ ಗುರುವಾಯನಕೆರೆ ನೆರವೇರಿಸಿದರು.

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ಅಶೋಕ ಗೌಡ ಪಾಂಜಾಳ, ಜೈ ಶ್ರೀರಾಮ್ ಸೇವಾ ಟ್ರಸ್ಟ್ ನ ಗೌರವಾಧ್ಯಕ್ಷ ಉದಯ ಭಟ್ ಕೊಳಬ್ಬೆ, ಅಧ್ಯಕ್ಷ ಅಶೋಕ ಗೌಡ ಬರುoಗುಡೇಲು, ಬಂದಾರು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಗಂಗಾಧರ ಪೂಜಾರಿ ದoಬೆತ್ತಿಮಾರು,ಮಾಜಿ ಸದಸ್ಯ ಬಾಲಕೃಷ್ಣ ಗೌಡ ಮುಗೇರಡ್ಕ, ಟ್ರಸ್ಟ್ ನ ಪದಾಧಿಕಾರಿಗಳು, ಮಾತಾಜಿಯವರು, ಪೋಷಕರು, ಪುಟಾಣಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಸಭೆ

Suddi Udaya

ಮಚ್ಚಿನ ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಶ್ರೀ ಈಶ್ವರ ದೇವರ ಗರ್ಭಗುಡಿಯ ಷಡಾಧಾರ ಪ್ರತಿಷ್ಠೆ

Suddi Udaya

ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯ ಶಿಕ್ಷಕ ಯುವರಾಜ್ ರವರು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಮಾ.28: ಕನ್ನಡ ಗ್ರಾಮದಲ್ಲಿ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯೋತ್ಸವ, ಕಾಸರಗೋಡು – ಕರ್ನಾಟಕ ಚುಟುಕು ಕವಿಗೋಷ್ಠಿ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಐ.ಟಿ.ಐ.ಯಲ್ಲಿ ವಿಶ್ವ ಮಹಿಳಾ ದಿನಾಚರಣೆ

Suddi Udaya

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಅಂಬೇಡ್ಕರ್ ಜಯಂತಿ

Suddi Udaya
error: Content is protected !!