July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಳದಂಗಡಿ: ತೋಟದಲ್ಲಿ ಬೃಹತ್‌ ಗಾತ್ರದ ಕಾಳಿಂಗ ಸರ್ಪ ಪತ್ತೆ

ಬೆಳ್ತಂಗಡಿ: ತೋಟದಲ್ಲಿದ್ದ ಬಾರಿ ಗಾತ್ರದ ಕಾಳಿಂಗ ಸರ್ಪವೊಂದನ್ನು ಸುರಕ್ಷಿತವಾಗಿ ಸೆರೆ ಹಿಡಿದ ಘಟನೆ ಅಳದಂಗಡಿಯಲ್ಲಿ ನಡೆದಿದೆ

ಅಳದಂಗಡಿ ವಿರೇಂದ್ರ ಜೈನ್ ಎಂಬವರ ತೋಟದಲ್ಲಿ ಸುಮಾರು 13 ಅಡಿ ಉದ್ದದ ಬೃಹತ್ ಗಾತ್ರದ ಕಾಳಿಂಗ ಸರ್ಪ ಪತ್ತೆಯಾಗಿದೆ. ಇದನ್ನು ಗಮನಿಸಿದ ಮನೆಯವರು ಲಾಯಿಲದ ಸ್ನೇಕ್ ಅಶೋಕ್ ಕುಮಾರ್ ಅವರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಧಾವಿಸಿದ ಸ್ನೇಕ್ ಅಶೋಕ್ ಕುಮಾರ್ ಕಾಳಿಂಗ ರ‍್ಪವನ್ನು ಸೆರೆ ಹಿಡಿದು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ.

Related posts

ಕುಂಟಿನಿ ಅಲ್-ಬುಖಾರಿ ಜುಮಾ ಮಸ್ಜಿದ್ ನೂತನ ಆಡಳಿತ ಸಮಿತಿ ರಚನೆ

Suddi Udaya

ಪುತ್ತೂರು ವಿನ್ಸೆಂಟ್ ಪ್ರಕಾಶ್ ಪಿಂಟೋ ಹಾಗೂ ತೇರೆಸಾ ಪಿಂಟೋ ರವರಿಂದ ಮೇಲಂತಬೆಟ್ಟು ಅಂಗನವಾಡಿ ಮಕ್ಕಳಿಗೆ ಪಾದರಕ್ಷೆ ವಿತರಣೆ

Suddi Udaya

ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘ ಅಧ್ಯಕ್ಷರಾಗಿ ಜನಾರ್ದನ ಗೌಡ ಕೆ, ಉಪಾಧ್ಯಕ್ಷರಾಗಿ ಸಿರಿಲ್ ಪಿಂಟೋ

Suddi Udaya

ಜೂ.27: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದಿಂದ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಬೃಹತ್‌ ರಕ್ತದಾನ ಶಿಬಿರ

Suddi Udaya

ಕೊಕ್ಕಡ ಆಟೋ ಚಾಲಕ ಶರತ್ ಕುಮಾರ್ ಕೆ ಹೃದಯಾಘಾತದಿಂದ ನಿಧನ

Suddi Udaya

ಜೆಸಿಐ ಮಡಂತ್ಯಾರು ವಿಜಯ 2024 ರ ಶಾಶ್ವತ ಯೋಜನೆಗಳ ಆನಾವರಣ

Suddi Udaya
error: Content is protected !!