July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆಡಳಿತಾಧಿಕಾರಿ ಮತ್ತು ಇಲಾಖಾಧಿಕಾರಿಗಳ ಕೊರತೆಯಿಂದ ಶಿರ್ಲಾಲು ಗ್ರಾಮಸಭೆ ರದ್ದು

ಶಿರ್ಲಾಲು: ಶಿರ್ಲಾಲು ಗ್ರಾಮದ ಪಂಚಾಯತ್ ವ್ಯವಸ್ಥೆ ಮೊದಲೇ ಸರಿಯಲ್ಲ, ಗ್ರಾಮ ಪಂಚಾಯತ್ ಸ್ಥಳೀಯ ಸರಕಾರ. ಇಲ್ಲಿ ಮಾಹಿತಿ ಕೊಡುವ ಆಡಳಿತ ಅಧಿಕಾರಿಗಳೇ ಇಲ್ಲ. ಹಾಗಾಗಿ ನಾವು ಗ್ರಾಮಸಭೆ ನಡೆಸುವುದು ಬೇಡ ಎಂದು ಗ್ರಾಮಸ್ಥರು ತಿಳಿಸಿದರು.

ಕೋರಂ ಕೊರತೆ, ಇಲಾಖಾ ಅಧಿಕಾರಿಗಳು ಕೂಡ ಬರಲಿಲ್ಲ, ಹಾಗಾಗಿ ಯಾವುದೇ ಕಾರಣಕ್ಕೂ ಗ್ರಾಮಸಭೆ ಮಾಡುವುದು ಬೇಡ ಎಂದಾಗ ಮಾರ್ಗದರ್ಶಿ ಅಧಿಕಾರಿ ಗ್ರಾಮಸಭೆಯನ್ನು ಮುಂದೂಡಿದರು.

Related posts

ಕ್ಯಾನ್ ಫಿನ್ ಹೋಮ್ ಲಿ.ನಿಂದ ಸಿ.ಎಸ್.ಆರ್ ಫಂಡ್ ಹಸ್ತಾಂತರ

Suddi Udaya

ನಾಳ ದೇಗುಲದ ಗದ್ದೆಯಲ್ಲಿ ನೇಜಿ ನಾಟಿ

Suddi Udaya

ಪುದುವೆಟ್ಟು ಮಿಯ್ಯಾರು ಶ್ರೀ ವನದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪೂಜೆ

Suddi Udaya

ಕುತ್ಲೂರು: ಅಡಿಕೆ ಬೆಳೆ ಕೊಳೆರೋಗ ನಿಯಂತ್ರಣ, ಎಲೆಚುಕ್ಕಿ ರೋಗದ ಬಗ್ಗೆ ಹಾಗೂ ಬಯೊಗ್ಯಾಸ್ ಅಳವಡಿಸುವ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಸೆ.15: ಹತ್ಯಡ್ಕ ಪ್ರಾ.ಕೃ.ಪ.ಸ. ಸಂಘ ಅರಸಿನಮಕ್ಕಿ ನೇತೃತ್ವದಲ್ಲಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಅಳದಂಗಡಿ ಹಿಂದೂ ಸಂಗಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!