22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್‌ಡಿಎಂ ನ್ಯಾಚುರಪತಿ ಕಾಲೇಜಿಗೆ ವಿಶೇಷ ಶಾಶ್ವತ ದೀಪಾಲಂಕಾರ

ಉಜಿರೆ: ಡಾ|| ಡಿ. ವೀರೇಂದ್ರ ಹೆಗ್ಗಡೆ ಮತ್ತು ಡಿ. ಹರ್ಷೇಂದ್ರ ಕುಮಾರ್ ಹೆಗ್ಗಡೆ ಅವರ ಪರಿಕಲ್ಪನೆಯಂತೆ ಕಾಲೇಜಿನಲ್ಲಿ ನಿರ್ಮಿಸಲಾದ ವಿಶೇಷ ಶಾಶ್ವತ ದೀಪಾಲಂಕಾರವನ್ನು ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಕುಲಪತಿ ಡಾ. ಭಗವಾನ್ ಬಿ.ಸಿ.ಅವರು ಮಾ.21ರಂದು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಪ್ರಶಾಂತ್ ಶೆಟ್ಟಿ ಉಪಸ್ಥಿತರಿದ್ದರು. ಜೊತೆಗೆ ಕಾಲೇಜಿನ ಎಲ್ಲಾ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಈ ವಿಶೇಷ ದೀಪಾಲಂಕಾರವು ಕಾಲೇಜಿನ ಆವರಣಕ್ಕೆ ಹೊಸ ಮೆರಗು ನೀಡುವುದರ ಜೊತೆಗೆ, ಕಾಲೇಜಿನ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸಿದೆ

Related posts

ಫೆ.15 ರಿಂದ 22: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧರ್ಮಸ್ಥಳ ಹೇಮಾವತಿ ವೀ. ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮೇ 25 : ಪೊಸಂದೋಡಿ ಶ್ರೀಮತಿ ಜಾಜೀವಿ ಮತ್ತು ಪಿ ದುಗ್ಗಪ್ಪ ಗೌಡ ರವರ ದಾಂಪತ್ಯ ಜೀವನದ ಸುವರ್ಣ ಸಂಭ್ರಮ: ಸಹಸ್ರ ಚಂದ್ರದರ್ಶನ

Suddi Udaya

ಗುರುವಾನಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಒಕ್ಕೂಟದಿಂದ ಸಾರ್ವಜನಿಕ ಸತ್ಯನಾರಾಯಣ ಪೂಜೆ ಹಾಗೂ ಪದಗ್ರಹಣ

Suddi Udaya

ಬೆಳ್ತಂಗಡಿ ಮತ್ತು ಗುರುವಾಯನಕೆರೆ ವಿಪತ್ತು ನಿರ್ವಹಣಾ ಸಮಿತಿಯ ವಾರ್ಷಿಕ ವಿಶೇಷ ಸಭೆ

Suddi Udaya

ಶಿಶಿಲ ಗ್ರಾ.ಪಂ. ನಲ್ಲಿ ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya

‘ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೋದ ಚಿತ್ತ’ ಯೋಜನೆಯಡಿಯಲ್ಲಿ ಪಡಂಗಡಿ ಜಾನ್ ಡಿ’ ಸೋಜ ರವರಿಗೆ ಚೆಕ್ ಹಸ್ತಾಂತರ

Suddi Udaya
error: Content is protected !!