July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್

ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದ ಆರೋಪಿಯ ಬಂಧನ

ಬೆಳ್ತಂಗಡಿ: ಚೆಕ್ ಕೇಸ್ ಪ್ರಕರಣದಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಸುಮಾರು ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದ ವಾರಂಟ್ ಆರೋಪಿ ಉಡುಪಿ ಜಿಲ್ಲೆಯ ಕಾಪು ಪಕೀರಣಕಟ್ಟೆ ನಿವಾಸಿ ವೇಲು ಮಗನಾದ ಮಣಿಕಂಠ (35) ಎಂಬಾತನನ್ನು ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿಣಿ ಸಿ ಕೆ ಮತ್ತು ವೃತ್ತ ನಿರೀಕ್ಷಕರು ರವಿ.ಬಿ.ಎಸ್ ರವರ ಮಾರ್ಗದರ್ಶನದಲ್ಲಿ ವೇಣೂರು ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಅಕ್ಷಯ ಢವಗಿ ಮತ್ತು ಓಮನ ರವರ ನೇತೃತ್ವದ ಸಿಬ್ಬಂದಿ ಬಸವರಾಜ್ ಮತ್ತು ಪುಂಡಲೀಕ್ ರವರು ಉಡುಪಿ ಜಿಲ್ಲೆಯ ಕಾಪು ಎಂಬಲ್ಲಿಂದ ಮಾ.23 ರಂದು ದಸ್ತಗಿರಿ ವಶಕ್ಕೆ ಪಡೆದುಕೊಂಡು ಬಂಟ್ವಾಳ ನ್ಯಾಯಾಧಿಶರ ಮುಂದೆ ಹಾಜರುಪಡಿಸಲಾಗಿದ್ದು‌. ನ್ಯಾಯಾಲಯವು ಸೂಕ್ತ ಜಾಮೀನು ಮೇಲೆ ಬಿಡುಗಡೆ ಮಾಡಲಾಗಿದೆ.

Related posts

ಬಳಂಜ: ಕುತ್ಲಿಮಾರು ನಿವಾಸಿ ಅಶೋಕ್ ಶೆಟ್ಟಿ ನಿಧನ

Suddi Udaya

ಮಾಲಾಡಿ : ಸಂಪತ್ ರಾಜ್ ಭಟ್ ನಿಧನ

Suddi Udaya

ಲಾಯಿಲದ ಗ್ಯಾಸ್ ಕಚೇರಿಯೊಂದರಲ್ಲಿ ಮ್ಯಾನೇಜರ್ – ಗ್ರಾಹಕರ ನಡುವೆ ಗಲಾಟೆ

Suddi Udaya

ಉಜಿರೆ ಎಸ್.ಡಿ.ಎಂ. ಪಾಲಿಟೆಕ್ನಿಕ್ ಕಾಲೇಜು ವಾರ್ಷಿಕೋತ್ಸವ ಸಮಾರಂಭ

Suddi Udaya

ಉಜಿರೆ ಲಕ್ಷ್ಮಿ ಗ್ರೂಪ್ ಮಾಲಕ ಮೋಹನ್ ಕುಮಾರ್ ರವರಿಂದ ಯೋಗಾಸನ ಸ್ಪರ್ಧೆಗೆ ವಿದ್ಯಾರ್ಥಿಗಳಿಗೆ ಯೂನಿಪಾರ್ಮ್ ವಿತರಣೆ

Suddi Udaya

ಬೆದ್ರಬೆಟ್ಟು ಮರಿಯಾoಬಿಕ ಆಂ.ಮಾ. ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ ಸ್ಪಾರ್ಕ್ -2024

Suddi Udaya
error: Content is protected !!