September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶ್ರೀ ವಿಶ್ವಕರ್ಮ ಸೇವಾ ಸಂಘದ ಮಹಾಸಭೆ ಹಾಗೂ ವಿಶ್ವಕರ್ಮ ಪೂಜೆ

ವೇಣೂರು :ಶ್ರೀ ವಿಶ್ವಕರ್ಮ ಸೇವಾ ಸಂಘದ 34ನೇ ವರ್ಷದ ಮಹಾಸಭೆ ಹಾಗೂ ಶ್ರೀ ವಿಶ್ವಕರ್ಮ ಪೂಜೆಯು ಮಾ.22ರಂದು ಸಂಘದಲ್ಲಿ ಜರಗಿತು.

ಹಂಸ ವುಡ್ ಇಂಡಸ್ಟ್ರೀಸ್ ಬೆಳ್ತಂಗಡಿ ಇದರ ಮಾಲಕ ಬಿ ಕೆ ಸತೀಶ್ ಆಚಾರ್ಯ ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಸಮಾಜ ಬಾಂಧವರಿಗೆ ಹಲವಾರು ವಿಚಾರಗಳ ಮಾಹಿತಿಯನ್ನು ನೀಡುವುದರ ಜೊತೆಗೆ ಸೂಕ್ತವಾದ ಮಾರ್ಗದರ್ಶನವನ್ನು ನೀಡಿದರು.

ಮುಖ್ಯ ಅತಿಥಿಗಳಾಗಿ ಎಸ್ ಕೆ ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿ (ಲಿ) ಕೊಟ್ಟಾರ ಚೌಕಿ ಮಂಗಳೂರು ಇದರ ನಿರ್ದೇಶಕ ಮಂಜುನಾಥ ಆಚಾರ್ಯ ಅಳದಂಗಡಿ, ಶ್ರೀ ಕಾಳಿಕಾ ಡಿಜಿಟಲ್ ಪ್ರಿಂಟ್ಸ್ ಮೂಡಬಿದಿರೆ ಇದರ ಮಾಲಕಿ ಶಾಂತಲಾ ಸೀತಾರಾಮ ಅಚಾರ್ಯ, ಬ್ರಹ್ಮಶ್ರೀ ಎನ್ ಕೇಶವ ಪುರೋಹಿತ್ ಮೂಡಬಿದಿರೆ ಭಾಗವಹಿಸಿದ್ದರು.

ಸಂಘದ ಗೌರವಾಧ್ಯಕ್ಷ ಶ್ರೀಧರ ಅಚಾರ್ಯ ಖಂಡಿಗ, ಅಧ್ಯಕ್ಷ ಸತೀಶ ಆಚಾರ್ಯ ಕೈರೋಳಿ, ಶ್ರೀ ಕಾಳಿಕಾಂಬ ಮಹಿಳಾ ಮಂಡಳಿ ಇದರ ಅಧ್ಯಕ್ಷೆ ಮಾಲತಿ ರತ್ನಾಕರ ಉಪಸ್ಥಿತ ರಿದ್ದರು .

ಸೀತಾರಾಮ ಆಚಾರ್ಯ ಸ್ವಾಗತಿಸಿದರು. ಸುಧಾಕರ್ ಆಚಾರ್ಯ ಲೆಕ್ಕಪತ್ರ ಮಂಡಿಸಿದರು. ಸತೀಶ್ ಆಚಾರ್ಯ ಧನ್ಯವಾದವಿತ್ತರು. ಬಿ ಹರಿಶ್ಚಂದ್ರ ಆಚಾರ್ಯ ವರದಿ ವಾಚಿಸಿ ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ ಶ್ರೀಶಾರದಾ ಪೂಜೋತ್ಸವ :ಕೃತಜ್ಞತಾ ಸಭೆ

Suddi Udaya

ಮೇ 10 : ಸ್ಪಂದನ ಬಂಟರ ಸೇವಾ ತಂಡದಿಂದ 50ನೇ ಸೇವಾ ಕಾರ್ಯಕ್ರಮ: ನೂತನ ಸ್ಪಂದನ ಮನೆ ಹಸ್ತಾಂತರ

Suddi Udaya

ಓಡಿಲ್ನಾಳ: ಮೈರಲ್ಕೆ ಪಶುಪತಿ ಕೃಪಾ ಯಕ್ಷಗಾನ ಬಯಲಾಟ ಸಮಿತಿ ವತಿಯಿಂದ ಮಾಜಿ ಶಾಸಕ ಕೆ ವಸಂತ ಬಂಗೇರರ ಪ್ರಾಯೋಜಕತ್ವದಲ್ಲಿ “ಕುಮಾರ ವಿಜಯ” ಯಕ್ಷಗಾನ ಹಾಗೂ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದಲ್ಲಿ ಸೇವೆಸಲ್ಲಿಸಿದ ಕರಸೇವಕರಿಗೆ ಗೌರವಾರ್ಪಣೆ

Suddi Udaya

ಊರುವಾಲು : 32ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ಗಂಡಿಬಾಗಿಲಿನಲ್ಲಿ ಕೆ ಎಸ್ ಎಂ ಸಿ ಎ ಯಿಂದ ಮತ್ತೊಂದು ಮನೆ ಹಸ್ತಾ೦ತರ

Suddi Udaya

ಕೇರಳ ವಿಧಾನಸಭಾ ಚುನಾವಣೆ: ಪೀರಮೇಡು ಬ್ಲಾಕ್‌ ವೀಕ್ಷಕರಾಗಿ ಬ್ಲಾಕ್ ಕಾಂಗ್ರೆಸ್ ಪ್ರ.ಕಾರ್ಯದರ್ಶಿ ಎಂ,ಹೆಚ್ ಮೊಹಮ್ಮದ್ ಕಲಂದರ್ ಶಾ

Suddi Udaya
error: Content is protected !!