September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಅಂಡಿಂಜೆ ನಿವಾಸಿ ಪ್ರಶಾಂತ್ ಆಚಾರ್ಯ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಅಂಡಿಂಜೆ ನಿವಾಸಿ ಪ್ರಶಾಂತ್ ಆಚಾರ್ಯ (43ವ) ಮಾ.23ರಂದು ಮೂಡುಬಿದಿರೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಇವರು ಚಿನ್ನದ ಕೆಲಸಗಾರರ ಹಿತರಕ್ಷಣಾ ವೇದಿಕೆಯ ಸಕ್ರಿಯ ಸದಸ್ಯರಾಗಿದ್ದರು. ಕಳೆದ 22 ವರ್ಷಗಳಿಂದ ಮೂಡುಬಿದಿರೆಯ ಎಂ.ಕೆ. ಜ್ಯುವೆಲ್ಲರಿಯಲ್ಲಿ ಚಿನ್ನದ ಕೆಲಸಗಾರರಾಗಿ ಸೇವೆ ಸಲ್ಲಿಸುತ್ತಿದ್ದರು. ಮಾ.23ರಂದು ಎಂದಿನಂತೆ ಕೆಲಸಕ್ಕೆ ಆಗಮಿಸಿದ್ದ ವೇಳೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದರು. ಬಳಿಕ ತಾವು ಕೆಲಸ ಮಾಡುತ್ತಿದ್ದ ವರ್ಕ್‌ಶಾಪ್ ಸಮೀಪದಲ್ಲಿರುವ ಮತ್ತೊಂದು ಚಿನ್ನದ ಅಂಗಡಿಗೆ ತೆರಳಿದ್ದಾಗ ಅಲ್ಲಿ ಎದೆನೋವು ಕಾಣಿಸಿಕೊಂಡಿದ್ದು, ಕುಸಿದು ಬಿದ್ದ ಅವರು ಮೃತಪಟ್ಟಿದ್ದಾರೆ.

ಮೃತರು ತಾಯಿ, ಪತ್ನಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ: ಸ್ವಚ್ಛತಾ ಕಾರ್ಯಕ್ರಮ

Suddi Udaya

ಬಳಂಜದಲ್ಲಿ ಪ್ರತ್ಯೇಕ ಕೃಷಿ ಪತ್ತಿನ ಸಹಕಾರ ಸಂಘ ರಚನೆಗೆ ಬಳಂಜ, ನಾಲ್ಕೂರು, ತೆಂಕಕಾರಂದೂರು ರೈತ ಸದಸ್ಯರ ಬೇಡಿಕೆ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆಯಲ್ಲಿ ಪ್ರತ್ಯೇಕ ಸೊಸೈಟಿ ರಚನೆಗೆ ನಿರ್ಣಯ

Suddi Udaya

ಚಿತ್ರಕಲಾ ಪರೀಕ್ಷೆ : ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಗೇರುಕಟ್ಚೆ ಪರಪ್ಪು – ಕೊಯ್ಯೂರು ಕ್ರಾಸ್ ನಲ್ಲಿ ಚರಂಡಿಗೆ ಬಿದ್ದ ಆಟೋ ರಿಕ್ಷಾ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಣಾಳಿಕೆ ಬಿಡುಗಡೆ: ಪ್ರಣಾಳಿಕೆಯಲ್ಲಿರುವ ಅಂಶಗಳೇನು?

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಲರ್ಸ್ ವತಿಯಿಂದ ಅಟ್ಲಾಜೆ ಸ.ಕಿ.ಪ್ರಾ ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ

Suddi Udaya
error: Content is protected !!