22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಅಂಡಿಂಜೆ ನಿವಾಸಿ ಪ್ರಶಾಂತ್ ಆಚಾರ್ಯ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಅಂಡಿಂಜೆ ನಿವಾಸಿ ಪ್ರಶಾಂತ್ ಆಚಾರ್ಯ (43ವ) ಮಾ.23ರಂದು ಮೂಡುಬಿದಿರೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಇವರು ಚಿನ್ನದ ಕೆಲಸಗಾರರ ಹಿತರಕ್ಷಣಾ ವೇದಿಕೆಯ ಸಕ್ರಿಯ ಸದಸ್ಯರಾಗಿದ್ದರು. ಕಳೆದ 22 ವರ್ಷಗಳಿಂದ ಮೂಡುಬಿದಿರೆಯ ಎಂ.ಕೆ. ಜ್ಯುವೆಲ್ಲರಿಯಲ್ಲಿ ಚಿನ್ನದ ಕೆಲಸಗಾರರಾಗಿ ಸೇವೆ ಸಲ್ಲಿಸುತ್ತಿದ್ದರು. ಮಾ.23ರಂದು ಎಂದಿನಂತೆ ಕೆಲಸಕ್ಕೆ ಆಗಮಿಸಿದ್ದ ವೇಳೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದರು. ಬಳಿಕ ತಾವು ಕೆಲಸ ಮಾಡುತ್ತಿದ್ದ ವರ್ಕ್‌ಶಾಪ್ ಸಮೀಪದಲ್ಲಿರುವ ಮತ್ತೊಂದು ಚಿನ್ನದ ಅಂಗಡಿಗೆ ತೆರಳಿದ್ದಾಗ ಅಲ್ಲಿ ಎದೆನೋವು ಕಾಣಿಸಿಕೊಂಡಿದ್ದು, ಕುಸಿದು ಬಿದ್ದ ಅವರು ಮೃತಪಟ್ಟಿದ್ದಾರೆ.

ಮೃತರು ತಾಯಿ, ಪತ್ನಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಲಾಯಿಲ : ಕರ್ನೋಡಿ ಸ.ಉ.ಹಿ.ಪ್ರಾ. ಶಾಲೆಯ ಹಳೆವಿದ್ಯಾರ್ಥಿಗಳಿಂದ ಸಿ.ಸಿ. ಟಿ.ವಿ ಹಸ್ತಾಂತರ ಹಾಗೂ ವರ್ಗಾವಣೆಗೊಂಡ ಶಿಕ್ಷಕಿಯರಿಗೆ ಬೀಳ್ಕೊಡುಗೆ ಕಾರ್ಯಕ್ರಮ

Suddi Udaya

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸಾಧನ ಶ್ರೀ ಪ್ರಶಸ್ತಿ

Suddi Udaya

ಚಾರ್ಮಾಡಿ ಘಾಟಿ: ಅರಣ್ಯ ಇಲಾಖೆ ಗಸ್ತು

Suddi Udaya

ಧರ್ಮಸಂರಕ್ಷಣ ಯಾತ್ರೆಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ಪ್ಲಾನ್” : : ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಈ ಸುದ್ದಿಗೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಬ್ಲಾಕ್ ಕಾಂಗ್ರೆಸ್ ಉಭಯ ಸಮಿತಿ ಅಧ್ಯಕ್ಷರುಗಳ ಸ್ಪಷ್ಟನೆ

Suddi Udaya

ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ಕುಣಿತ ಭಜನಾ ಮಂಡಳಿ ವತಿಯಿಂದ ನೃತ್ಯ ಭಜನೋತ್ಸವ

Suddi Udaya

ಪಿನಾಕಲ್ ಅಂತರ್ ಕಾಲೇಜು ಸ್ಪರ್ಧೆಗಳಲ್ಲಿ ಎಸ್ ಡಿ ಎಂ ಪ.ಪೂ. ಕಾಲೇಜಿಗೆ ಸಮಗ್ರ ದ್ವಿತೀಯ ಬಹುಮಾನ

Suddi Udaya
error: Content is protected !!