23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಕನ್ಯಾಡಿ: ಶ್ರೀ ರಾಮ ನಾಮ ಸಪ್ತಾಹ ಮತ್ತು ಪ್ರತಿಷ್ಠಾ ಜಾತ್ರಾ ಮಹೋತ್ಸವ-ನವದುರ್ಗಾ ಹೋಮ

ಧರ್ಮಸ್ಥಳ : ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ನಿತ್ಯಾನಂದ ನಗರದಲ್ಲಿ ಜಗದ್ಗುರು ಶ್ರೀ ಆತ್ಮಾನಂದ ಸರಸ್ವತಿ ಸ್ವಾಮೀಜಿಯವರ ಸ್ಮರಣೆಯೊಂದಿಗೆ ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ನಡೆಯುತ್ತಿರುವ 66 ನೇ ವರ್ಷದ ಶ್ರೀ ರಾಮ ನಾಮ ಸಪ್ತಾಹ ಮತ್ತು ಪ್ರತಿಷ್ಠಾ ಜಾತ್ರಾ ಮಹೋತ್ಸವದ ಅಂಗವಾಗಿ ಮಾ.24 ರಂದು ನವದುರ್ಗಾ ಹೋಮ, ನವ ದುರ್ಗೆಯರಿಗೆ ವಿಶೇಷ ಅಲಂಕಾರ ಪೂಜೆ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು.

ಸಂಜೆ 7ರಿಂದ ಶ್ರೀ ದುರ್ಗಾಪರಮೇಶ್ವರಿ ದೇವಿ ಮೂರ್ತಿ ಬಲಿ ಉತ್ಸವ, ಪೂಜೆ, ಚಂದ್ರಮಂಡಲ ರಥೋತ್ಸವ ನಡೆಯಲಿದೆ.

ಶ್ರೀ ಗುರುದೇವ ಮಠ ಟ್ರಸ್ಟಿ ಸುಜೀತಾ ವಿ. ಬಂಗೇರ, ಟ್ರಸ್ಟಿ ತುಕಾರಾಮ ಸಾಲಿಯಾನ್ ಆರ್ಲ, ಕೃಷ್ಣಪ್ಪ ಗುಡಿಗಾರ, ಶ್ರೀ ರಾಮ ಕ್ಷೇತ್ರ ಮಹಿಳಾ ಸಮಿತಿ ಸಂಚಾಲಕಿ ಸುಜಾತಾ ಅಣ್ಣಿ ಪೂಜಾರಿ, ಅಣ್ಣಿ ಪೂಜಾರಿ, ಇತರ ಗಣ್ಯರು, ಭಕ್ತರು ಉಪಸ್ಥಿತರಿದ್ದರು.

Related posts

ಕಣಿಯೂರು ವಲಯದ ಇಳಂತಿಲ ಮತ್ತು ಅಂಡೆತ್ತಡ್ಕ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya

ಉರುವಾಲು ಕಾರಿಂಜ ಶ್ರೀ ವನಶಾಸ್ತವು ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರಿಗೆ ಮನವಿ ಸಲ್ಲಿಸಿ ಸಮಾಲೋಚನೆ

Suddi Udaya

ಹಿಮಾಲಯ ವುಡ್ ಬ್ಯಾಡ್ಜ್ ತರಬೇತಿಯಲ್ಲಿ ಅರ್ಹತೆ ಪಡೆದ ಉಜಿರೆಯ ಎಸ್.ಡಿ.ಎಂ. ಆಂ.ಮಾ. ಶಾಲೆ ಸ್ಕೌಟ್ ಮಾಸ್ಟರ್ ಕಿರಣ್‌ರಾಜ್ ಕೆ. ಆರ್.

Suddi Udaya

ಆ.17: ಬೆಳ್ತಂಗಡಿ ಲಯನ್ಸ್‌ ಕ್ಲಬ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya

ಬೆಳ್ತಂಗಡಿ: ವಿಧಾನ ಪರಿಷತ್ ಉಪಚುನಾವಣೆ, ಬೆಳ್ತಂಗಡಿಯಲ್ಲಿ 676 ಮತದಾರರು ಬೆಳ್ತಂಗಡಿಯ 49 ಮತಗಟ್ಟೆಯ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಪತ್ರಿಕಾಗೋಷ್ಠಿಯಲ್ಲಿ ತಹಿಶೀಲ್ದಾರ್ ಪೃಥ್ವಿ ಸಾನಿಕಾಮ್ ಮಾಹಿತಿ

Suddi Udaya

ದುಬೈಯಲ್ಲಿ ನಡೆದ ಇಫ್ತಾರ್ ಕೂಟದಲ್ಲಿ ಕಾಶಿಪಟ್ಣ ದಾರುನ್ನೂರ್ ಎಜ್ಯುಕೇಶನ್ ಸೆಂಟರ್ ಅಧ್ಯಕ್ಷ ತ್ವಾಕಾ ಅಹ್ಮದ್ ಮುಸ್ಲಿಯಾರ್ ರಿಗೆ ಸನ್ಮಾನ

Suddi Udaya
error: Content is protected !!