July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಕನ್ಯಾಡಿ: ಶ್ರೀ ರಾಮ ನಾಮ ಸಪ್ತಾಹ ಮತ್ತು ಪ್ರತಿಷ್ಠಾ ಜಾತ್ರಾ ಮಹೋತ್ಸವ-ನವದುರ್ಗಾ ಹೋಮ

ಧರ್ಮಸ್ಥಳ : ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ನಿತ್ಯಾನಂದ ನಗರದಲ್ಲಿ ಜಗದ್ಗುರು ಶ್ರೀ ಆತ್ಮಾನಂದ ಸರಸ್ವತಿ ಸ್ವಾಮೀಜಿಯವರ ಸ್ಮರಣೆಯೊಂದಿಗೆ ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ನಡೆಯುತ್ತಿರುವ 66 ನೇ ವರ್ಷದ ಶ್ರೀ ರಾಮ ನಾಮ ಸಪ್ತಾಹ ಮತ್ತು ಪ್ರತಿಷ್ಠಾ ಜಾತ್ರಾ ಮಹೋತ್ಸವದ ಅಂಗವಾಗಿ ಮಾ.24 ರಂದು ನವದುರ್ಗಾ ಹೋಮ, ನವ ದುರ್ಗೆಯರಿಗೆ ವಿಶೇಷ ಅಲಂಕಾರ ಪೂಜೆ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು.

ಸಂಜೆ 7ರಿಂದ ಶ್ರೀ ದುರ್ಗಾಪರಮೇಶ್ವರಿ ದೇವಿ ಮೂರ್ತಿ ಬಲಿ ಉತ್ಸವ, ಪೂಜೆ, ಚಂದ್ರಮಂಡಲ ರಥೋತ್ಸವ ನಡೆಯಲಿದೆ.

ಶ್ರೀ ಗುರುದೇವ ಮಠ ಟ್ರಸ್ಟಿ ಸುಜೀತಾ ವಿ. ಬಂಗೇರ, ಟ್ರಸ್ಟಿ ತುಕಾರಾಮ ಸಾಲಿಯಾನ್ ಆರ್ಲ, ಕೃಷ್ಣಪ್ಪ ಗುಡಿಗಾರ, ಶ್ರೀ ರಾಮ ಕ್ಷೇತ್ರ ಮಹಿಳಾ ಸಮಿತಿ ಸಂಚಾಲಕಿ ಸುಜಾತಾ ಅಣ್ಣಿ ಪೂಜಾರಿ, ಅಣ್ಣಿ ಪೂಜಾರಿ, ಇತರ ಗಣ್ಯರು, ಭಕ್ತರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ : ಅಖಿಲ ಕರ್ನಾಟಕ ರಾಜ ಕೇಸರಿ ಸಂಘಟನೆಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಜೈ ತುಳುನಾಡ್ ಬೆಂಗಳೂರು ಘಟಕದ ಕೋಶಾಧಿಕಾರಿಯಾಗಿ ರಂಜನ್ ಬೆಳಾಲು

Suddi Udaya

ಅರಸಿನಮಕ್ಕಿ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಟಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಋತ್ವಿಜರ ಸ್ವಾಗತ, ಹೊರೆಕಾಣಿಕೆ ಉಗ್ರಾಣ ಉದ್ಘಾಟನೆ

Suddi Udaya

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮೋದಿಜೀ ರವರ ಹುಟ್ಟುಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ

Suddi Udaya

ಕೊಕ್ಕಡ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಉಜಿರೆಯ ಸಾಂತ್ವಾನ ಕೇಂದ್ರ ಮಲ್ ಜಅ ದಲ್ಲಿ ಬೃಹತ್ ಪ್ರಾರ್ಥನಾ ಸಮ್ಮೇಳನದ ಪ್ರಯುಕ್ತ ಇಫ್ತಾರ್ ಕೂಟ

Suddi Udaya
error: Content is protected !!