23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಾಲೂಕಿನ ವಿವಿಧ ರಸ್ತೆ ಅಭಿವೃದ್ಧಿಗೆ ರೂ.2.00 ಕೋಟಿ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಗ್ರಾಮೀಣ ರಸ್ತೆ ಅಭಿವೃದ್ಧಿಗೆ ರಾಜ್ಯ ಸರ್ಕಾರವು ಒಟ್ಟು ರೂ.2 ಕೋಟಿ ಅನುದಾನವನ್ನು ಬಿಡುಗಡೆಗೊಳಿಸಿರುವುದಾಗಿ ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ.

ಈ ಅನುದಾನದಡಿ ಪಡಂಗಡಿ ಗ್ರಾಮದ ಪೊಯ್ಯೆಗುಡ್ಡೆ–ಪಲ್ಕೆ ರಸ್ತೆ (ರೂ.25.00 ಲಕ್ಷ), ನೈಕುಳಿ–ಕಳೆಂಜಿರೋಡಿ ರಸ್ತೆ (ರೂ.25.00 ಲಕ್ಷ), ಮಿತ್ತೊಟ್ಟು ರಸ್ತೆ (ರೂ.25.00 ಲಕ್ಷ), ಮಲ್ಲಿಪ್ಪಾಡಿ ರಸ್ತೆ (ರೂ.25.00 ಲಕ್ಷ), ಪರಾರಿ ರಸ್ತೆ (ರೂ.25.00 ಲಕ್ಷ), ಪದೆಂಜಿಲ ರಸ್ತೆ (ರೂ.25.00 ಲಕ್ಷ) ಹಾಗೂ ಗರ್ಡಾಡಿ ಗ್ರಾಮದ ಪೈಕರ–ಬಂಗಟ ರಸ್ತೆ (ರೂ.25.00 ಲಕ್ಷ), ಕೆಲ್ಲಾಡಿ–ಉದಲೋಡಿ ರಸ್ತೆ (ರೂ.25.00 ಲಕ್ಷ)ಗಳಿಗೆ ತಲಾ ರೂ.25.00 ಲಕ್ಷ ಅನುದಾನ ಮಂಜೂರಾಗಿದೆ.

ಈ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜ ಅವರು ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸಿದ್ದಾರೆ.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಬೆಳಾಲಿನ ಪ್ರಗತಿಪರ ಕೃಷಿಕ ಶಿವಪ್ಪಗೌಡರಿಗೆ ಸೆಲ್ಯೂಟ್ ದ ಸೈಲೆಂಟ್ ಸ್ಟಾರ್ ಅವಾರ್ಡ್

Suddi Udaya

ಇಂದಬೆಟ್ಟು ಗ್ರಾ.ಪಂ. ನಲ್ಲಿ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ

Suddi Udaya

ಮಾ 26-29: ಕೊಕ್ರಾಡಿಯ ಬಾಕ್ಯಾರು ಹೇರ್ದಂಡಿ ಗರಡಿಯಲ್ಲಿ ದೈವಗಳ ಪುನರ್ ಪ್ರತಿಷ್ಠೆ, ಬ್ರಹ್ಮಕುಂಭಾಭಿಷೇಕ, ನೇಮೋತ್ಸವ

Suddi Udaya

ಮೂಡುಕೋಡಿಯಲ್ಲಿ ನಿಧಾನಗತಿಯಲ್ಲಿ ಸಾಗುತ್ತಿರುವ ಮತದಾನ : ಬೆಳಿಗ್ಗೆಯಿಂದ ಸರತಿ ಸಾಲಿನಲ್ಲಿ ಜನವೋ ಜನ

Suddi Udaya

ಪದ್ಮುಂಜ ಸ.ಹಿ.ಪ್ರಾ. ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ ಮುಗೆರೋಡಿ, ಉಪಾಧ್ಯಕ್ಷರಾಗಿ ಗೀತಾ ಶೆಟ್ಟಿ ಆಯ್ಕೆ

Suddi Udaya

ಮಲೆಬೆಟ್ಟು ಹಾಲು ಉತ್ಪಾದಕರ ಸಂಘದ ಹಳೆಯ ಆಡಳಿತ ಮಂಡಳಿ ರದ್ದು, ನೂತನ ವಿಶೇಷಾಧಿಕಾರಿಯಾಗಿ ಯಮುನ ನೇಮಕ

Suddi Udaya
error: Content is protected !!