September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನೆರಿಯ ಗ್ರಾಮ ಪಂಚಾಯತ್‌ನ ದ್ವಿತೀಯ ಹಂತದ ಗ್ರಾಮಸಭೆ

ನೆರಿಯ: ನೆರಿಯ ಗ್ರಾಮ ಪಂಚಾಯತ್‌ನ 2025-26ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆ ಆಡಳಿತಾಧಿಕಾರಿ ಜೋಸೆಫ್ ಪಿ.ಎಸ್. ಅಧ್ಯಕ್ಷತೆಯಲ್ಲಿ ಮಾ.೨೪ ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಪೋಷಣ ಅಭಿಯಾನದ ಸಹಾಯಕ ನಿರ್ದೇಶಕ ರಾಜೇಂದ್ರಕೃಷ್ಣ ಸಭೆಯನ್ನು ಮುನ್ನಡೆಸಿದರು.

ಪಿಡಿಒ ಸುಮಾ ಸ್ವಾಗತಿಸಿದರು. ವಿವಿಧ ಇಲಾಖೆಗಳ ಅಧಿಕಾರಿಗಳು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಸದಸ್ಯರು, ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ದಿನಕರ ಪೂಜಾರಿ ಕಡ್ತಿಲರಿಗೆ ನುಡಿನಮನ: ಹೃದಯ ಶ್ರೀಮಂತಿಕೆಯ ವ್ಯಕ್ತಿ ದಿನಕರ ಪೂಜಾರಿಯವರು: ಸಂತೋಷ್ ಕುಮಾರ್ ಕಾಪಿನಡ್ಕ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ಮಕ್ಕಳ ಕಲವರ ಕಾರ್ಯಕ್ರಮ

Suddi Udaya

ಲಯನ್ ಎಂ. ಜಿ. ಶೆಟ್ಟಿಯವರಿಗೆ ಪ್ರತಿಷ್ಠಿತ ಎಮ್.ಜೆ.ಎಫ್ ಗೌರವ

Suddi Udaya

ಜಿಲ್ಲಾಮಟ್ಟದ ಐಟಿ ಕ್ವಿಜ್‌ ಸ್ಪರ್ಧೆ: ಉಜಿರೆಯ ಎಸ್‌.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya

ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ನಾಯಕ ಮತ್ತು ಉಪನಾಯಕ ಚುನಾವಣೆ

Suddi Udaya

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya
error: Content is protected !!