25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಭಿನಂದನೆವರದಿಸಂಘ-ಸಂಸ್ಥೆಗಳು

ಶಶಿಧರ ಶೆಟ್ಟಿ ಬರೋಡ ರವರಿಂದ ಒಕ್ಕೂಟದ ಸಭಾಭವನಕ್ಕೆ ರೂ.1.25 ಕೋಟಿ ದೇಣಿಗೆ

ಬೆಳ್ತಂಗಡಿ: ಪ್ರಸಿದ್ಧ ಉದ್ಯಮಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹಾ ನಿರ್ದೇಶಕರು ಸಾಮಾಜಿಕ ಮತ್ತು ಧಾರ್ಮಿಕ ಕಳಕಳಿಯ ಕೊಡುಗೈ ದಾನಿ, ಶಶಿ ಕೇಟರಿoಗ್ ಸರ್ವಿಸಸ್ ನ ಸಿ.ಎಂ.ಡಿ. ಶಶಿಧರ್ ಶೆಟ್ಟಿ ಬರೋಡರವರು ಒಕ್ಕೂಟದ ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿ ಇರುವ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಹವಾ ನಿಯಂತ್ರಿತ ಸಭಾಭವನದ ಕಾಮಗಾರಿಗೆ ರೂ.1.25 ಕೋಟಿ ದೇಣಿಗೆ ನೀಡಿದ್ದಾರೆ.

ಈ ಸಭಾ ಭವನವನ್ನು ತ್ವರಿತಗತಿಯಲ್ಲಿ ಸಂಪೂರ್ಣಗೊಳಿಸಿ ಇದೇ ಡಿಸೆoಬರ್ ತಿಂಗಳಿನಲ್ಲಿ ಲೋಕಾರ್ಪಣೆ ಆಗಲೇಬೇಕೆಂಬ ಉದ್ದೇಶದಿಂದ ದೇಣಿಗೆ ನೀಡಿದ್ದಾರೆ.

Related posts

ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಸಂಘದ ಆಶ್ರಯದಲ್ಲಿ ಹಿರಿಯ ನಾಗರಿಕರಿಗೆ ಸನ್ಮಾನ

Suddi Udaya

ಪಟ್ರಮೆ ಅನಾರು ಸ.ಉ.ಹಿ.ಪ್ರಾ. ಶಾಲೆ: ಶಾಲಾ ವಿದ್ಯಾರ್ಥಿಗಳ ಅನುಪಸ್ಥಿತಿಯಲ್ಲಿ ಗ್ರಾ.ಪಂ ಅಧ್ಯಕ್ಷ, ಸದಸ್ಯರು ಮತ್ತು ಗ್ರಾಮಸ್ಥರಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೈಕ್ ಅಪಘಾತದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್

Suddi Udaya

ಕರ್ನಾಟಕದ ಆರ್ಥಿಕ ಪರಿಸ್ಥಿತಿ ನಿಭಾಯಿಸುವಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿಫಲ: ವಿಧಾನಪರಿಷತ್ ಶಾಸಕ ಕೆ‌.ಪ್ರತಾಪ್ ಸಿಂಹ ನಾಯಕ್ ಆರೋಪ

Suddi Udaya

ಶ್ರೀ ಭಗವದ್ಗೀತಾ ಸ್ಪರ್ಧೆ : ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಉರುವಾಲು ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ವಾರ್ಷಿಕ ಮಹಾಸಭೆ

Suddi Udaya
error: Content is protected !!