23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಸವಣಾಲು: ಹೇರಾಜೆ ನಿವಾಸಿ ರಘು ಶೆಟ್ಟಿ ನಿಧನ

ಬೆಳ್ತಂಗಡಿ: ಸವಣಾಲು ಹೇರಾಜೆ ನಿವಾಸಿ, ಮುಂಬೈ ಉದ್ಯಮಿಯಾಗಿದ್ದ ರಘು ಶೆಟ್ಟಿ (56) ಇವರು ಅಲ್ಪಕಾಲದ ಅಸೌಖ್ಯದಿಂದ ಮಾ. 23ರಂದು ಮುಂಬೈನಲ್ಲಿ ನಿಧನರಾದರು.

ಮುಂಬೈನಲ್ಲಿ ಸ್ವಂತ ಉದ್ಯಮ ನಡೆಸುತ್ತಿದ್ದ ಇವರು, ಕೊಡುಗೈ ದಾನಿ ಹಾಗೂ ಶಾಂತ ಸರಳ ಸ್ವಭಾವ ಹೊಂದಿದ್ದು ಜನಾನುರಾಗಿಯಾಗಿದ್ದರು.

ಮೃತರು ತಾಯಿ,ಪತ್ನಿ, ಪುತ್ರ, ಸಹೋದರ, ಸಹೋದರಿಯರು ಮತ್ತು ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬಿಜೆಪಿಯ ಬೆಂಬಲಿತ ಅಭ್ಯರ್ಥಿಯಾಗಿಯೇ ದಕ್ಷಿಣ ಕನ್ನಡ ಹಾಲು ಒಕ್ಕೂಟದ ನಿರ್ದೇಶಕನಾಗಿ ಆಯ್ಕೆಯಾಗಿರುವೆ : ಪ್ರಭಾಕರ್ ಎಚ್.

Suddi Udaya

ಬೆಳಾಲು: ದಿ| ದಿನೇಶ್ ಪೂಜಾರಿ ಉಪ್ಪಾರು ಸ್ಮರಣಾರ್ಥವಾಗಿ ನಿರ್ಮಾಣಗೊಂಡಿರುವ ಅನಂತೋಡಿ ವೃತ್ತ ಲೋಕಾರ್ಪಣೆ

Suddi Udaya

ವಕ್ಫ್‌ ಕಾಯ್ದೆಯನ್ನು ಶೀಘ್ರವಾಗಿ ತಿದ್ದುಪಡಿ ಮಾಡಬೇಕು ಮತ್ತು ಎಚ್.ಡಿ. ಕುಮಾರಸ್ವಾಮಿಯನ್ನು ವರ್ಣದ ವಿಚಾರವಾಗಿ ನಿಂದಿಸಿದ ಸಚಿವ ಜಮೀರ್ ಅಹ್ಮದ್ ಖಾನ್ ಕ್ಷಮೆಯಾಚಿಸಬೇಕೆಂದು ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಅಗ್ರಹ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ‘ಉದ್ಘೋಷ’ ಪತ್ರಿಕೆ ಬಿಡುಗಡೆ ಕಾರ್ಯಕ್ರಮ

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಶಿಶಿಲ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya

ಗೇರುಕಟ್ಟೆ ಶ್ರೀ ಕೃಷ್ಣ ಮಹಿಳಾ ಭಜನಾ ಮಂಡಳಿ ವತಿಯಿಂದ ಕೃಷ್ಣ ಜನ್ಮಾಷ್ಠಮಿ

Suddi Udaya
error: Content is protected !!