22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಭಿನಂದನೆವರದಿಸಂಘ-ಸಂಸ್ಥೆಗಳು

ಶಶಿಧರ ಶೆಟ್ಟಿ ಬರೋಡ ರವರಿಂದ ಒಕ್ಕೂಟದ ಸಭಾಭವನಕ್ಕೆ ರೂ.1.25 ಕೋಟಿ ದೇಣಿಗೆ

ಬೆಳ್ತಂಗಡಿ: ಪ್ರಸಿದ್ಧ ಉದ್ಯಮಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹಾ ನಿರ್ದೇಶಕರು ಸಾಮಾಜಿಕ ಮತ್ತು ಧಾರ್ಮಿಕ ಕಳಕಳಿಯ ಕೊಡುಗೈ ದಾನಿ, ಶಶಿ ಕೇಟರಿoಗ್ ಸರ್ವಿಸಸ್ ನ ಸಿ.ಎಂ.ಡಿ. ಶಶಿಧರ್ ಶೆಟ್ಟಿ ಬರೋಡರವರು ಒಕ್ಕೂಟದ ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿ ಇರುವ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಹವಾ ನಿಯಂತ್ರಿತ ಸಭಾಭವನದ ಕಾಮಗಾರಿಗೆ ರೂ.1.25 ಕೋಟಿ ದೇಣಿಗೆ ನೀಡಿದ್ದಾರೆ.

ಈ ಸಭಾ ಭವನವನ್ನು ತ್ವರಿತಗತಿಯಲ್ಲಿ ಸಂಪೂರ್ಣಗೊಳಿಸಿ ಇದೇ ಡಿಸೆoಬರ್ ತಿಂಗಳಿನಲ್ಲಿ ಲೋಕಾರ್ಪಣೆ ಆಗಲೇಬೇಕೆಂಬ ಉದ್ದೇಶದಿಂದ ದೇಣಿಗೆ ನೀಡಿದ್ದಾರೆ.

Related posts

ಕಕ್ಕಿಂಜೆ ಶ್ರೀ  ಕೃಷ್ಣ ಆಸ್ಪತ್ರೆಯಲ್ಲಿ  ಯೋಗಕ್ಷೇಮ,ವಿಸ್ತೃತ ವಸತಿ ಸಮುಚ್ಚಯ  ಮತ್ತು ನೂತನ ಅಂಬ್ಯುಲೆನ್ಸ್ ಲೋಕಾರ್ಪಣೆ 

Suddi Udaya

ದ.ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ಕೋಟೆಬಾಗಿಲು ಅಧ್ಯಕ್ಷರಾಗಿ ಪ್ರಭಾಕರ ಹೆಗ್ಡೆ ಹಟ್ಟಾಜೆ, ಪ್ರ‌.ಕಾರ್ಯದರ್ಶಿಯಾಗಿ ಶುಭರಾಜ್ ಹೆಗ್ಡೆ ಮರೋಡಿ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ಗೆ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ

Suddi Udaya

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya

ಎಲ್ ಸಿ ಆರ್ ಇಂಡಿಯನ್ ಪದವಿ ವಿಭಾಗದಲ್ಲಿ ಸಾಂಪ್ರದಾಯಿಕ ದಿನಾಚರಣೆ

Suddi Udaya

ಮಡಂತ್ಯಾರು ಗ್ರಾ.ಪಂ ನಿಂದ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಕರಪತ್ರ ವಿತರಣೆ

Suddi Udaya
error: Content is protected !!