22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಸವಣಾಲು: ಹೇರಾಜೆ ನಿವಾಸಿ ರಘು ಶೆಟ್ಟಿ ನಿಧನ

ಬೆಳ್ತಂಗಡಿ: ಸವಣಾಲು ಹೇರಾಜೆ ನಿವಾಸಿ, ಮುಂಬೈ ಉದ್ಯಮಿಯಾಗಿದ್ದ ರಘು ಶೆಟ್ಟಿ (56) ಇವರು ಅಲ್ಪಕಾಲದ ಅಸೌಖ್ಯದಿಂದ ಮಾ. 23ರಂದು ಮುಂಬೈನಲ್ಲಿ ನಿಧನರಾದರು.

ಮುಂಬೈನಲ್ಲಿ ಸ್ವಂತ ಉದ್ಯಮ ನಡೆಸುತ್ತಿದ್ದ ಇವರು, ಕೊಡುಗೈ ದಾನಿ ಹಾಗೂ ಶಾಂತ ಸರಳ ಸ್ವಭಾವ ಹೊಂದಿದ್ದು ಜನಾನುರಾಗಿಯಾಗಿದ್ದರು.

ಮೃತರು ತಾಯಿ,ಪತ್ನಿ, ಪುತ್ರ, ಸಹೋದರ, ಸಹೋದರಿಯರು ಮತ್ತು ಬಂಧು ಬಳಗವನ್ನು ಅಗಲಿದ್ದಾರೆ.

Related posts

ಅಳದಂಗಡಿ:ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಉಚಿತ ವೈದ್ಯಕೀಯ ತಪಾಸಣೆ& ರಕ್ತದಾನ ಶಿಬಿರ

Suddi Udaya

ಧರ್ಮಸ್ಥಳ: ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ ಹಾಗೂ ಖ್ಯಾತ ಚಲನಚಿತ್ರ ನಟ ಸಿಹಿಕಹಿ ಚಂದ್ರು ರವರಿಂದ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ

Suddi Udaya

ಬೆಳ್ತಂಗಡಿ: ಎಸ್.ಐ.ಟಿ ವಿಚಾರಣೆಗೆ ಹಾಜರಾದ ಗಿರೀಶ್ ಮಟ್ಟಣ್ಣನವರ್, ಪ್ರದೀಪ್, ಜಯಂತ್ ಟಿ.

Suddi Udaya

ಜೀವನದ ಧನಾತ್ಮಕ ತಿರುವಿಗೆ ಎನ್ನೆಸ್ಸೆಸ್ ಪೂರಕ – ಡಾ. ಟಿ. ಕೃಷ್ಣಮೂರ್ತಿ

Suddi Udaya

ನಾಳ: ಚಂದ್ರ ಮಂಡಲ ರಥಕ್ಕೆ ಕಲಶಾಭಿಷೇಕ ದೈವಗಳಿಗೆ ಪಲ್ಲಕಿ ಸಮರ್ಪಣೆ

Suddi Udaya

ಕಲ್ಮಂಜ: ಅಕ್ಷಯ ನಗರದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!