22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಅಂಡಿಂಜೆ ನಿವಾಸಿ ಪ್ರಶಾಂತ್ ಆಚಾರ್ಯ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಅಂಡಿಂಜೆ ನಿವಾಸಿ ಪ್ರಶಾಂತ್ ಆಚಾರ್ಯ (43ವ) ಮಾ.23ರಂದು ಮೂಡುಬಿದಿರೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಇವರು ಚಿನ್ನದ ಕೆಲಸಗಾರರ ಹಿತರಕ್ಷಣಾ ವೇದಿಕೆಯ ಸಕ್ರಿಯ ಸದಸ್ಯರಾಗಿದ್ದರು. ಕಳೆದ 22 ವರ್ಷಗಳಿಂದ ಮೂಡುಬಿದಿರೆಯ ಎಂ.ಕೆ. ಜ್ಯುವೆಲ್ಲರಿಯಲ್ಲಿ ಚಿನ್ನದ ಕೆಲಸಗಾರರಾಗಿ ಸೇವೆ ಸಲ್ಲಿಸುತ್ತಿದ್ದರು. ಮಾ.23ರಂದು ಎಂದಿನಂತೆ ಕೆಲಸಕ್ಕೆ ಆಗಮಿಸಿದ್ದ ವೇಳೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದರು. ಬಳಿಕ ತಾವು ಕೆಲಸ ಮಾಡುತ್ತಿದ್ದ ವರ್ಕ್‌ಶಾಪ್ ಸಮೀಪದಲ್ಲಿರುವ ಮತ್ತೊಂದು ಚಿನ್ನದ ಅಂಗಡಿಗೆ ತೆರಳಿದ್ದಾಗ ಅಲ್ಲಿ ಎದೆನೋವು ಕಾಣಿಸಿಕೊಂಡಿದ್ದು, ಕುಸಿದು ಬಿದ್ದ ಅವರು ಮೃತಪಟ್ಟಿದ್ದಾರೆ.

ಮೃತರು ತಾಯಿ, ಪತ್ನಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಹುಣ್ಸೆಕಟ್ಟೆ: ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

2024-25ನೇ ಸಾಲಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಝೇಂಕಾರ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಧರ್ಮಸ್ಥಳದಲ್ಲಿ ಅಸ್ವಸ್ಥರಾಗಿ ಚಿಕಿತ್ಸೆ ಪಡೆಯುತ್ತಿದ್ದ ಅಪರಿಚಿತ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಸುದ್ದಿ ಉದಯ ಪತ್ರಿಕೆ ಹಾಗೂ ದೀಪಾವಳಿ ವಿಶೇಷಾಂಕದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಚಿತ್ರನಟಿ ಶ್ರುತಿ

Suddi Udaya
error: Content is protected !!