22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಭಿನಂದನೆವರದಿಸಂಘ-ಸಂಸ್ಥೆಗಳು

ಶಶಿಧರ ಶೆಟ್ಟಿ ಬರೋಡ ರವರಿಂದ ಒಕ್ಕೂಟದ ಸಭಾಭವನಕ್ಕೆ ರೂ.1.25 ಕೋಟಿ ದೇಣಿಗೆ

ಬೆಳ್ತಂಗಡಿ: ಪ್ರಸಿದ್ಧ ಉದ್ಯಮಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹಾ ನಿರ್ದೇಶಕರು ಸಾಮಾಜಿಕ ಮತ್ತು ಧಾರ್ಮಿಕ ಕಳಕಳಿಯ ಕೊಡುಗೈ ದಾನಿ, ಶಶಿ ಕೇಟರಿoಗ್ ಸರ್ವಿಸಸ್ ನ ಸಿ.ಎಂ.ಡಿ. ಶಶಿಧರ್ ಶೆಟ್ಟಿ ಬರೋಡರವರು ಒಕ್ಕೂಟದ ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿ ಇರುವ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಹವಾ ನಿಯಂತ್ರಿತ ಸಭಾಭವನದ ಕಾಮಗಾರಿಗೆ ರೂ.1.25 ಕೋಟಿ ದೇಣಿಗೆ ನೀಡಿದ್ದಾರೆ.

ಈ ಸಭಾ ಭವನವನ್ನು ತ್ವರಿತಗತಿಯಲ್ಲಿ ಸಂಪೂರ್ಣಗೊಳಿಸಿ ಇದೇ ಡಿಸೆoಬರ್ ತಿಂಗಳಿನಲ್ಲಿ ಲೋಕಾರ್ಪಣೆ ಆಗಲೇಬೇಕೆಂಬ ಉದ್ದೇಶದಿಂದ ದೇಣಿಗೆ ನೀಡಿದ್ದಾರೆ.

Related posts

ಚುನಾವಣೆ ಹಿನ್ನೆಲೆ: ಪೊಲೀಸ್ ಇಲಾಖೆಯಿಂದ ವಾಹನಗಳ ವಿಶೇಷ ತಪಾಸಣೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ವಿಶೇಷ ಗ್ರಾಮ ಸಭೆ

Suddi Udaya

ಬೋಳಾರದಲ್ಲಿ ಶ್ರೀ ಮಹಾಭಾರತ ರಸಪ್ರಶ್ನೆ

Suddi Udaya

ಕುಕ್ಕುಟೋದ್ಯಮದ ಸಮಸ್ಯೆಗಳ ಕುರಿತು ಬೆಂಗಳೂರಿನಲ್ಲಿ ಸಭೆ – ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ಬಲವಾದ ಪ್ರತಿಪಾದನೆ

Suddi Udaya

ಲಾಯಿಲ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ಕಾರ್ಕಳದಲ್ಲಿ ‘ ಕ್ರಿಯೇಟಿವ್ ಚಿಲಿಪಿಲಿ- 2026’ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya
error: Content is protected !!