23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಧರ್ಮದಕಳ ಚಂದ್ರಶೇಖರ್ ಗೌಡರ ಮನೆಗೆ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

ಬೆಳ್ತಂಗಡಿ: ಇತ್ತೀಚಿಗೆ ಗುಂಡ್ಯ ಸಮೀಪದ ಬರ್ಚಿನಹಳ್ಳ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಚಂದ್ರಶೇಖರ್ ಗೌಡ ಧರ್ಮದಕಳ ಅವರ ನಿವಾಸಕ್ಕೆ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.

ಚಂದ್ರಶೇಖ‌ರ್ ಗೌಡ ಅವರ ಕುಟುಂಬಸ್ಥರು ಸೇರಿದಂತೆ ಪ್ರಮುಖರಾದ ಕೊರಗಪ್ಪ ನಾಯ್ಕ, ಸಂದೀಪ್ ಅಮ್ಮುಡಂಗೆ, ಕರುಣಾಕರ ಶಿಶಿಲ, ಸುದೀನ್ ಡಿ, ರಾಧಾಕೃಷ್ಣ ಗೌಡ ಗುತ್ತು, ರತೀಶ್ ಬಿ ಹಾಗೂ ಇಂದು ಮೃತರ ತಿಥಿ ಕಾರ್ಯಕ್ರಮ ಇದ್ದುದರಿಂದ ಮೃತರ ಅನೇಕ ಹಿತೈಷಿಗಳು,ಊರಿನವರು ಉಪಸ್ಥಿತರಿದ್ದು ಮೃತರ ಆತ್ಮಕ್ಕೆ ಚಿರಶಾಂತಿ ಕೋರಿದರು.

Related posts

ಮಂಗಳೂರು ಪಟ್ಲ ಫೌಂಡೇಶನ್ ಹವ್ಯಾಸಿ ಘಟಕದಿಂದ ತಾಳಮದ್ದಳೆ

Suddi Udaya

ಧರ್ಮಸ್ಥಳ: ನೇತ್ರಾವತಿ ಸೇತುವೆಯ ಕೆಳಗೆ ಅಪರಿಚಿತ ಶವ ಪತ್ತೆ

Suddi Udaya

ಕಣಿಯೂರು ವಲಯದ ಪದ್ಮುಂಜ ಕಾರ್ಯಕ್ಷೇತ್ರದಲ್ಲಿ ಶ್ರೀ ಗೌರಿ ಜ್ಞಾನ ವಿಕಾಸ ಕೇಂದ್ರದಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಸುಲ್ಕೇರಿ ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಬಗ್ಗೆ ಸಮಾಲೋಚನ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಚ್ಚಿನ: ಕಲ್ಲಗುಡ್ಡೆ ರಸ್ತೆಯಲ್ಲಿ ತುಂಬಿದ ನೀರು

Suddi Udaya

ಟಾರ್ಗೆಟ್ ಬಾಲ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಫ್ಲಾಯಿಡ್ ಮಿಸ್ಕಿತ್ ರವರು ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!