22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಧರ್ಮದಕಳ ಚಂದ್ರಶೇಖರ್ ಗೌಡರ ಮನೆಗೆ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

ಬೆಳ್ತಂಗಡಿ: ಇತ್ತೀಚಿಗೆ ಗುಂಡ್ಯ ಸಮೀಪದ ಬರ್ಚಿನಹಳ್ಳ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಚಂದ್ರಶೇಖರ್ ಗೌಡ ಧರ್ಮದಕಳ ಅವರ ನಿವಾಸಕ್ಕೆ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.

ಚಂದ್ರಶೇಖ‌ರ್ ಗೌಡ ಅವರ ಕುಟುಂಬಸ್ಥರು ಸೇರಿದಂತೆ ಪ್ರಮುಖರಾದ ಕೊರಗಪ್ಪ ನಾಯ್ಕ, ಸಂದೀಪ್ ಅಮ್ಮುಡಂಗೆ, ಕರುಣಾಕರ ಶಿಶಿಲ, ಸುದೀನ್ ಡಿ, ರಾಧಾಕೃಷ್ಣ ಗೌಡ ಗುತ್ತು, ರತೀಶ್ ಬಿ ಹಾಗೂ ಇಂದು ಮೃತರ ತಿಥಿ ಕಾರ್ಯಕ್ರಮ ಇದ್ದುದರಿಂದ ಮೃತರ ಅನೇಕ ಹಿತೈಷಿಗಳು,ಊರಿನವರು ಉಪಸ್ಥಿತರಿದ್ದು ಮೃತರ ಆತ್ಮಕ್ಕೆ ಚಿರಶಾಂತಿ ಕೋರಿದರು.

Related posts

ನಾವೂರು: ರಸ್ತೆ ಅವಘಡದಲ್ಲಿ ಮೃತಪಟ್ಟ ಚಂದ್ರಹಾಸ್ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಕಾಶಿಪಟ್ಣ ಗ್ರಾಮವನ್ನು ಹರ್ ಘರ್ ಜಲ್ ಗ್ರಾಮ ಘೋಷಣೆ

Suddi Udaya

ಮಾಲಾಡಿ ಗ್ರಾ.ಪಂ. ಗ್ರಾಮ ಸಭೆ

Suddi Udaya

ರಿಕ್ಷಾ ಚಾಲಕ ಮಾಲಕರ ಸಂಘದ ಸದಸ್ಯ ಆನಂದ ಪಾದೆ ರವರಿಗೆ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಚಿಕಿತ್ಸಾ ನೆರವು

Suddi Udaya

ಕರಾಯ: ಹೆರಿಗೆಯ ವೇಳೆ ತೀವ್ರ ರಕ್ತಸ್ರಾವದಿಂದ ಮಹಿಳೆ ಸಾವು

Suddi Udaya

ಸ್ಕೂಟರ್-ಕಾರು ಅಪಘಾತ : ಸ್ಕೂಟರ್ ಸವಾರೆ ಸಾವು, ಗುರುವಾಯನಕೆರೆ ಸಹ ಸವಾರೆಗೆ ಗಂಭೀರ ಗಾಯ

Suddi Udaya
error: Content is protected !!