September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಬಳಂಜ: ಪರಮೇಶ್ವರಿಯ ಮೂಲಸ್ಥಾನದೆಡೆಗೆ ಭಕ್ತರ ನಡಿಗೆ “ಕೇರಿಂಜ ಯಾತ್ರೆ”

ಬಳಂಜ: ಇತಿಹಾಸ ಪ್ರಸಿದ್ದ ಬಳಂಜ ಶ್ರೀ ಪಂಚಲಿಂಗೇಶ್ವರ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರ ಮಹೋತ್ಸವದ ಸಂದರ್ಭದಲ್ಲಿ ಪರಮೇಶ್ವರಿಯ ಮೂಲಸ್ಥಾನದೆಡೆಗೆ ಭಕ್ತರ ನಡಿಗೆ “ಕೇರಿಂಜ ಯಾತ್ರೆ”ಯು ಅತ್ಯಂತ ಯಶಸ್ವಿಯಾಗಿ ಮಾ 25ರಂದು ನಡೆಯಿತು.

ಜಗದ್ಗುರು ಶಂಕರಾಚಾರ್ಯ ವಾಸುದೇವ ಸದಾಶಿವಶ್ರಮ ಮಹಾ ಸ್ವಾಮೀಜಿಯವರು ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ಶಾಸಕ ಹರೀಶ್ ಪೂಂಜರವರು ಪರಮೇಶ್ವರಿಯ ಮೂಲಸ್ಥಾನದೆಡೆಗೆ ಭಕ್ತರ ನಡಿಗೆ “ಕೇರಿಂಜ ಯಾತ್ರೆ” ಯ ಉದ್ಘಾಟನೆ ನೇರವೇರಿಸಿ ಶುಭ ಕೋರಿದರು.

ವೇದಿಕೆಯಲ್ಲಿ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಶೀತಲ್ ಪಡಿವಾಳ್,ಬಳಂಜ‌ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸತೀಶ್ ರೈ ಬಾರ್ದಡ್ಕ,ಉದ್ಯಮಿ ರಾಘವೇಂದ್ರ ಭಟ್ ಹೊಕ್ಕಾಡಿಗೋಳಿ ಉಪಸ್ಥಿತರಿದ್ದರು.

ಪ್ರಗತಿಪರ ಕೃಷಿಕ ವಿಶ್ವನಾಥ ಹೊಳ್ಳ ಸ್ವಾಗತಿಸಿದರು, ಚಂದ್ರಶೇಖರ್ ಪಿ‌ಕೆ ಕಾರ್ಯಕ್ರಮ ನಿರೂಪಿಸಿದರು.ರವೀಂದ್ರ ಶೆಟ್ಟಿ ಬಳಂಜ ವಂದಿಸಿದರು.

ನೂರಾರು ಭಕ್ತಾದಿಗಳು ಅತ್ಯಂತ ಶ್ರದ್ದಾ ಭಕ್ತಿಯಿಂದ ಕೆರಿಂಜ ಯಾತ್ರೆ ಮಾಡಿ ಭಕ್ತಿ ಭಾವದಿಂದ ಸಂಭ್ರಮಿಸಿದರು.

Related posts

ಮಹಾಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ಉದ್ಯಮಿ ಅಭಿನಂದನ್ ಹರೀಶ್ ಕುಮಾರ್

Suddi Udaya

ಮದ್ದಡ್ಕ ಪೇಟೆಯಲ್ಲಿ ಸರ್ವಿಸ್ ವಯಾರು ತೆಗೆಯುವಂತೆ ಸ್ಥಳೀಯರ ಒತ್ತಾಯ

Suddi Udaya

ಬಿಜೆಪಿ ಜಿಲ್ಲಾ ಪ್ರಕೋಷ್ಠಗಳ ಸಹಸoಚಾಲಕರಾಗಿ ಪ್ರಸನ್ನ ದರ್ಬೆ ಆಯ್ಕೆ

Suddi Udaya

ಉಜಿರೆಯಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ ಮತ್ತು ವಯೋಲಿನ್ ತರಗತಿಗಳು ಶುಭಾರಂಭ

Suddi Udaya

ಉಜಿರೆ ಶ್ರೀ ಧ.ಮಂ. ಅ. ಸೆಕೆಂಡರಿ ಶಾಲೆಯಲ್ಲಿ ಸಂಭ್ರಮದ ‘ಪ್ರಾರಂಭೋತ್ಸವ’

Suddi Udaya

ಜ.6 : ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದ ವತಿಯಿಂದ ಕಕ್ಕಿಂಜೆಯಲ್ಲಿ ಬೃಹತ್ ಪ್ರತಿಭಟನೆ

Suddi Udaya
error: Content is protected !!