23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಶೈಕ್ಷಣಿಕ ಸಂಶೋಧನೆ ಮತ್ತು ಸಂಶೋಧನಾ ಲೇಖನಗಳ ಪ್ರಸ್ತುತೀಕರಣ ಕ್ಷೇತ್ರದಲ್ಲಿ ಅದ್ಭುತ ಸಾಧನೆ ತೋರಿದ ಕುಮಾರಿ ಸೌಖ್ಯಳಿಗೆ ಸನ್ಮಾನ

ಧರ್ಮಸ್ಥಳದ ಸುರೇಂದ್ರ ಶೆಟ್ಟಿ ಹಾಗೂ ಸೌಮ್ಯ ಇವರ ಸುಪುತ್ರಿಯಾದ ಕುಮಾರಿ ಸೌಖ್ಯ ಅವರು ವಿವಿಧ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸಮ್ಮೇಳನಗಳಲ್ಲಿ ಆರು ಸಂಶೋಧನಾ ಲೇಖನಗಳನ್ನು ಯಶಸ್ವಿಯಾಗಿ ಪ್ರಸ್ತುತಪಡಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಮಾನ್ಯತೆ ಪಡೆದು ಇಂಡಿಯಾ ಬುಕ್ ಆಫ್ ರೆಕಾರ್ಡ್ ಆಚಿವರ್ ಪ್ರತಿಷ್ಠಿತ ಪ್ರಶಸ್ತಿಯನ್ನು ಪಡೆದ ಕುಮಾರಿ ಸೌಖ್ಯ ಅವರನ್ನು ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಆಡಳಿತ ಬಂಡಳ್ಳಿ ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ವತಿಯಿಂದ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಪದಾಧಿಕಾರಿಗಳಾದ ಡಾ. ಜಯಕೀರ್ತಿ ಜೈನ್, ಯುವರಾಜ ಪೂವಣಿ, ಫಣಿರಾಜ್ ಜೈನ್, ಸಂಪತ್ ಕುಮಾರ್ , ಅತಿಶಯ ಜೈನ್, ಪ್ರದೀಶ್ ಜೈನ್, ಸಮಿತ್ ಜೈನ್, ಶೇಖರ್ ಜೈನ್, ಮುಂತಾದವರಿದ್ದರು.

Related posts

ಲಾಯಿಲ: ಗುರಿಂಗಾನ ಸೇತುವೆ ಹಾನಿಗೊಳಗಾಗಿದ್ದು ಸ್ಥಳಕ್ಕೆ ವಿ.ಪ. ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ನಡ ಸರಕಾರೀ ಪದವಿಪೂರ್ವ ಕಾಲೇಜಿಗೆ88.41ಶೇಕಡಾ ಫಲಿತಾಂಶ

Suddi Udaya

ಭಾರಿ ಮಳೆಗೆ ಕಾಶಿಪಟ್ಣ ಶಾಲೆಯ ಕೋಣೆಗಳ ಮೇಲ್ಚಾವಣಿ ಕುಸಿತ: ದುರಸ್ತಿ ಕಾರ್ಯ ಮತ್ತು 4 ಹೊಸ ತರಗತಿಗಳನ್ನು ಮಂಜೂರುಗೊಳಿಸುವಂತೆ ಮನವಿ

Suddi Udaya

ಜೂ.12 ಬೆಳ್ತಂಗಡಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ

Suddi Udaya

ಆಹಾರ ತಯಾರಿಕೆ ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ: ಇನ್ನೆರಡು ದಿನಗಳಲ್ಲಿಆದೇಶ : ಸಚಿವ ದಿನೇಶ್ ಗುಂಡೂರಾವ್

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆ ಶೇ. 73.64 ಮತದಾನ

Suddi Udaya
error: Content is protected !!