July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿಸಂಘ-ಸಂಸ್ಥೆಗಳು

ಶ್ರೀ ರಾಮ ಕ್ಷೇತ್ರದಲ್ಲಿ ಬಳಂಜ ಸಂಘದಿಂದ ಶ್ರೀ ರಾಮತಾರಕ ಮಂತ್ರ

ಧರ್ಮಸ್ಥಳ: ಶ್ರೀ ರಾಮ ಕ್ಷೇತ್ರದಲ್ಲಿ ನಡೆಯುತ್ತಿರುವ 66ನೇ ವರ್ಷದ ಶ್ರೀ ರಾಮ ನಾಮ ಸಪ್ತಾಹದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಮತ್ತು ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿ‌ ಸದಸ್ಯರು ಭಾಗವಹಿಸಿದರು.

ಬಳಿಕ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್, ಕಾರ್ಯದರ್ಶಿ ರಂಜಿತ್ ಪೂಜಾರಿ,ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿ ಸಂಚಾಲಕ ಹರೀಶ್ ವೈ ಚಂದ್ರಮ,ಬಳಂಜ ಸಂಘದ ಮಾಜಿ ಕಾರ್ಯದರ್ಶಿ ಸದಾನಂದ ಸಾಲಿಯಾನ್,ಸದಸ್ಯರಾದ ಸತೀಶ್ ಕೋಟ್ಯಾನ್, ಸಂಪತ್ ಕೋಟ್ಯಾನ್ ಹಾಗೂ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯ ಸದಸ್ಯರು ಇದ್ದರು.

Related posts

ಸಶಸ್ತ್ರ ಸೀಮಾ ಬಲ ಕೇಂದ್ರ ಪೋಲಿಸ್ ಹುದ್ದೆಗೆ ಆಯ್ಕೆಯಾದ ಗುರಿಪಳ್ಳದ ಅರ್ಚನಾ ಗೌಡ

Suddi Udaya

ಬೆಳ್ತಂಗಡಿ : ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ವತಿಯಿಂದ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಾಲು , ಹಣ್ಣು ಹಂಪಲು ವಿತರಣೆ

Suddi Udaya

ತೆಕ್ಕಾರು ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮಸಭೆ

Suddi Udaya

ರಾಜ್ಯಮಟ್ಟದ ಕಿಡ್ಸ್ ಅಥ್ಲೆಟಿಕ್ಸ್ : ಎಸ್ ಡಿ ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿನಿ ಅನೀಶ ಆರೋಲ್ ಡಿಸೋಜಾ ಪ್ರಥಮ

Suddi Udaya

ಸುಲ್ಕೇರಿ ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಬಗ್ಗೆ ಸಮಾಲೋಚನ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಕ್ಕಡ ಸೇವಾ ಮಂದಿರದಲ್ಲಿ ಬೇಸಿಗೆ ಶಿಬಿರದ ಸಮಾರೋಪ

Suddi Udaya
error: Content is protected !!