25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಬಳಂಜ: ಪರಮೇಶ್ವರಿಯ ಮೂಲಸ್ಥಾನದೆಡೆಗೆ ಭಕ್ತರ ನಡಿಗೆ “ಕೇರಿಂಜ ಯಾತ್ರೆ”

ಬಳಂಜ: ಇತಿಹಾಸ ಪ್ರಸಿದ್ದ ಬಳಂಜ ಶ್ರೀ ಪಂಚಲಿಂಗೇಶ್ವರ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರ ಮಹೋತ್ಸವದ ಸಂದರ್ಭದಲ್ಲಿ ಪರಮೇಶ್ವರಿಯ ಮೂಲಸ್ಥಾನದೆಡೆಗೆ ಭಕ್ತರ ನಡಿಗೆ “ಕೇರಿಂಜ ಯಾತ್ರೆ”ಯು ಅತ್ಯಂತ ಯಶಸ್ವಿಯಾಗಿ ಮಾ 25ರಂದು ನಡೆಯಿತು.

ಜಗದ್ಗುರು ಶಂಕರಾಚಾರ್ಯ ವಾಸುದೇವ ಸದಾಶಿವಶ್ರಮ ಮಹಾ ಸ್ವಾಮೀಜಿಯವರು ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ಶಾಸಕ ಹರೀಶ್ ಪೂಂಜರವರು ಪರಮೇಶ್ವರಿಯ ಮೂಲಸ್ಥಾನದೆಡೆಗೆ ಭಕ್ತರ ನಡಿಗೆ “ಕೇರಿಂಜ ಯಾತ್ರೆ” ಯ ಉದ್ಘಾಟನೆ ನೇರವೇರಿಸಿ ಶುಭ ಕೋರಿದರು.

ವೇದಿಕೆಯಲ್ಲಿ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಶೀತಲ್ ಪಡಿವಾಳ್,ಬಳಂಜ‌ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸತೀಶ್ ರೈ ಬಾರ್ದಡ್ಕ,ಉದ್ಯಮಿ ರಾಘವೇಂದ್ರ ಭಟ್ ಹೊಕ್ಕಾಡಿಗೋಳಿ ಉಪಸ್ಥಿತರಿದ್ದರು.

ಪ್ರಗತಿಪರ ಕೃಷಿಕ ವಿಶ್ವನಾಥ ಹೊಳ್ಳ ಸ್ವಾಗತಿಸಿದರು, ಚಂದ್ರಶೇಖರ್ ಪಿ‌ಕೆ ಕಾರ್ಯಕ್ರಮ ನಿರೂಪಿಸಿದರು.ರವೀಂದ್ರ ಶೆಟ್ಟಿ ಬಳಂಜ ವಂದಿಸಿದರು.

ನೂರಾರು ಭಕ್ತಾದಿಗಳು ಅತ್ಯಂತ ಶ್ರದ್ದಾ ಭಕ್ತಿಯಿಂದ ಕೆರಿಂಜ ಯಾತ್ರೆ ಮಾಡಿ ಭಕ್ತಿ ಭಾವದಿಂದ ಸಂಭ್ರಮಿಸಿದರು.

Related posts

ಸುರತ್ಕಲ್ ಮಣಿ ಕೃಷ್ಣಸ್ವಾಮಿ ಅಕಾಡೆಮಿ ವತಿಯಿಂದ ಸಭಾಂಗಣದ ಲೋಕಾರ್ಪಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಜೆಸಿಐ ಉಜಿರೆ ಸಿಟಿ ವತಿಯಿಂದ ಮಹಿಳಾ ದಿನಾಚರಣೆ -ಸಾಧಕ ಮಹಿಳೆಯರಿಗೆ ಸನ್ಮಾನ

Suddi Udaya

ಸೆ.7: ಬಳಂಜ-ನಾಲ್ಕೂರು- ತೆಂಕಕಾರಂದೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 37ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಅಳದಂಗಡಿ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಬಡಗಕಾರಂದೂರು ಕಾರ್ಯಕ್ಷೇತ್ರದ ಸಿ.ಎಸ್.ಸಿ. ಕೇಂದ್ರ ಸ್ಥಳಾಂತರ

Suddi Udaya

ಜೂನ್ 7: ರಾಷ್ಟ್ರೀಯ ತುಳು ಗುಡಿಗಾರ ಸಂಘ ದಕ್ಷಿಣ ಕನ್ನಡ-ಉಡುಪಿ ಇವರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!