25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಬಳಂಜ ಶ್ರೀ ಪಂಚಲಿಂಗೇಶ್ವರ- ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರಾ ಮಹೋತ್ಸವ

ಬಳಂಜ: ಇತಿಹಾಸ ಪ್ರಸಿದ್ದ ಬಳಂಜ ಶ್ರೀ ಪಂಚಲಿಂಗೇಶ್ವರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರ ಮಹೋತ್ಸವವು ಬಾಲಕೃಷ್ಣ ಪಾಂಗಣ್ಣಾಯ ತಂತ್ರಿಗಳ ವೈದಿಕ ವಿಧಿ ವಿಧಾನಗಳೊಂದಿಗೆ ನಡೆಯುತ್ತಿದೆ.

ನಿತ್ಯ ಪೂಜೆ, ಬಲಿ ಉತ್ಸವ,ಮಹಾ ಪೂಜೆ, ದರ್ಶನ‌ಬಲಿ,ವಸಂತ ಕಟ್ಟೆ ಪೂಜೆ, ಅನ್ನಸಂತರ್ಪಣೆ ನಡೆಯುತ್ತಿದೆ.ಊರ ಪರವೂರ ಭಕ್ತರು ಜಾತ್ರ ಉತ್ಸವದಲ್ಲಿ ಭಾಗಿವಹಿಸಿ ದೇವರ ಪ್ರಸಾದ ಸ್ವೀಕರಿಸಿದರು.

ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಬಿ ಶೀತಲ್ ಪಡಿವಾಳ್ ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Related posts

ಜೇಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ತಾಲೂಕಿನ ಹಲವು ಕಡೆ ಯೋಗ ದಿನಾಚರಣೆ ಅಂಗವಾಗಿ ಏಕಕಾಲಕ್ಕೆ 20 ತರಬೇತಿ ಕಾರ್ಯಕ್ರಮಗಳು

Suddi Udaya

ರೆಖ್ಯ: ಶ್ರೀಮತಿ ಬಿರ್ಕು ನಿಧನ

Suddi Udaya

ಎಂಡೋಸಲ್ಫಾನ್ ವಿರುದ್ಧ ಹೋರಾಟಗಾರರಾದ ಕೊಕ್ಕಡದ ಶ್ರೀಧರ ಗೌಡ ಕೆಂಗುಡೇಲುರವರಿಗೆ “ವಿಕ ಹಿರೋಸ್” ಪ್ರಶಸ್ತಿ

Suddi Udaya

ಆಕಸ್ಮಿಕವಾಗಿ ಬಾವಿಗೆ ಜಾರಿ ಬಿದ್ದು ವೃದ್ಧೆ ಸಾವು

Suddi Udaya

ಮೇ 13-21: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಕನ್ಯಾಡಿ ಶ್ರೀ ಸದಾಶಿವೇಶ್ವರ ಭಜನಾ ಮಂಡಳಿಯ ವಾರ್ಷಿಕೋತ್ಸವ

Suddi Udaya
error: Content is protected !!