22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಾಧಕರು

ರಾಜಕೇಸರಿ ಸೇವಾ ಟ್ರಸ್ಟ್‌ನ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಅಂಬೇಡ್ಕರ್ ಸೇವರತ್ನ ಅಂತರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ

ಬೆಳ್ತಂಗಡಿ: ಅಂತರಾಷ್ಟ್ರೀಯ ಹಿಂದೂ ಮಹಾಸಭಾ ವತಿಯಿಂದ ಭಾರತ ರತ್ನ ಸಂವಿಧಾನ ಶಿಲ್ಪಿ ಡಾ|| ಅಂಬೇಡ್ಕರ್ ಅವರ 135ನೇ ಜಯಂತಿಯ ಅಂಗವಾಗಿ ಸಾಧನೆ ಗೈದ ಸಾಧಕಾರಿಗೆ ಅಂತರಾಷ್ಟ್ರೀಯ ಪ್ರಧಾನ ಸಮಾರಂಭ ಏ.15ರಂದು ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಹಲವಾರು ವರ್ಷಗಳಿಂದ ಸಮಾಜಸೇವೆಯಲ್ಲಿ ಕಡು ಬಡವರನ್ನು ಆರಿಸಿ ಅವರಿಗೆ ಕೈಲಾದ ಸೇವೆಯ ಮೂಲಕ ಸರಕಾರಿ ಶಾಲೆಗಳ ಸ್ವಚ್ಛಾಲಯದ ಮೂಲಕ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುವ ರಾಜಕೇಸರಿ ಸೇವಾ ಟ್ರಸ್ಟ್‌ನ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಆಯ್ಕೆಯಾಗಿದ್ದಾರೆ.

Related posts

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ಅಧ್ಯಕ್ಷರಾಗಿ ವಾಲ್ಟರ್ ಸಿಕ್ವೇರಾ ಆಯ್ಕೆ

Suddi Udaya

ಕಾಶಿಪಟ್ಣ: ಕಲಾ ಪೋಷಕ ಕಿಶೋರ್ ರಾವ್ ನಿಧನ

Suddi Udaya

ಅಳದಂಗಡಿ ಸ. ಪ್ರೌ. ಶಾಲೆಯ ಶಿಕ್ಷಕ ಜಗದೀಶ್ ಬಿ.ಎಸ್ ಹಾಗೂ ಗೌರವ ಶಿಕ್ಷಕಿ ಸಾಧನ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಅತ್ಯುತ್ತಮ ಸೇವೆಗೆ ಹೆಸರುವಾಸಿ ಗುರುವಾಯನಕೆರೆಯ ಹೋಟೆಲ್ ರೇಸ್ ಇನ್

Suddi Udaya

ಪಡ್ಡಂದಡ್ಕ ರಸ್ತೆ ದುರಸ್ಥಿ ಆಗ್ರಹಿಸಿ ಹೊಸಂಗಡಿ ಪಂಚಾಯತ್‌ಗೆ ಎಸ್‌ಡಿಪಿಐ ನಿಂದ ಮನವಿ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಲ್ಲಿ ಆಟಿಡೊಂಜಿ ಕೂಟ ವಿಶೇಷ ಕಾರ್ಯಕ್ರಮ

Suddi Udaya
error: Content is protected !!