September 6, 2026
Uncategorized

ಶೈಕ್ಷಣಿಕ ಸಂಶೋಧನೆ ಮತ್ತು ಸಂಶೋಧನಾ ಲೇಖನಗಳ ಪ್ರಸ್ತುತೀಕರಣ ಕ್ಷೇತ್ರದಲ್ಲಿ ಅದ್ಭುತ ಸಾಧನೆ ತೋರಿದ ಕುಮಾರಿ ಸೌಖ್ಯಳಿಗೆ ಸನ್ಮಾನ

ಧರ್ಮಸ್ಥಳದ ಸುರೇಂದ್ರ ಶೆಟ್ಟಿ ಹಾಗೂ ಸೌಮ್ಯ ಇವರ ಸುಪುತ್ರಿಯಾದ ಕುಮಾರಿ ಸೌಖ್ಯ ಅವರು ವಿವಿಧ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸಮ್ಮೇಳನಗಳಲ್ಲಿ ಆರು ಸಂಶೋಧನಾ ಲೇಖನಗಳನ್ನು ಯಶಸ್ವಿಯಾಗಿ ಪ್ರಸ್ತುತಪಡಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಮಾನ್ಯತೆ ಪಡೆದು ಇಂಡಿಯಾ ಬುಕ್ ಆಫ್ ರೆಕಾರ್ಡ್ ಆಚಿವರ್ ಪ್ರತಿಷ್ಠಿತ ಪ್ರಶಸ್ತಿಯನ್ನು ಪಡೆದ ಕುಮಾರಿ ಸೌಖ್ಯ ಅವರನ್ನು ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಆಡಳಿತ ಬಂಡಳ್ಳಿ ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ವತಿಯಿಂದ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಪದಾಧಿಕಾರಿಗಳಾದ ಡಾ. ಜಯಕೀರ್ತಿ ಜೈನ್, ಯುವರಾಜ ಪೂವಣಿ, ಫಣಿರಾಜ್ ಜೈನ್, ಸಂಪತ್ ಕುಮಾರ್ , ಅತಿಶಯ ಜೈನ್, ಪ್ರದೀಶ್ ಜೈನ್, ಸಮಿತ್ ಜೈನ್, ಶೇಖರ್ ಜೈನ್, ಮುಂತಾದವರಿದ್ದರು.

Related posts

ಕಂಪನಿ ಸೆಕ್ರೆಟರಿ ಪ್ರವೇಶ ಪರೀಕ್ಷೆಯಲ್ಲಿ ಉಜಿರೆ ಶ್ರೀ ಧ.ಮಂ. ಪ.ಪೂ ಕಾಲೇಜಿನ ಏಳು ವಿದ್ಯಾರ್ಥಿಗಳು ತೇರ್ಗಡೆ

Suddi Udaya

ಬೆಳ್ತಂಗಡಿ ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ – ಸಾಧಕ ವಿದ್ಯಾರ್ಥಿಗೆ ಸನ್ಮಾನ

Suddi Udaya

ಕಾಂಗ್ರೆಸ್‌’ಗೆ ಗೆಲುವಿನ ಗ್ಯಾರಂಟಿ ನೀಡಿದ ಜನತೆ ರಕ್ಷಿತ್ ಶಿವರಾಂ

Suddi Udaya

ಅಂಡಿಂಜೆ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ: ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಖಾಯಂ ವೈದ್ಯರ ನೇಮಕಕ್ಕೆ ಗ್ರಾಮಸ್ಥರ ಆಗ್ರಹ

Suddi Udaya

ಬಾರ್ಯ : ಸರಳೀಕಟ್ಟೆಯಲ್ಲಿ ಹಾರಿ ಹೋದ ಹಲವು ಮನೆಯ ಮೇಲ್ಛಾವಣಿ

Suddi Udaya

ಆ.22: ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!