September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಏ.15-25: ಕರಾಯ ಮಹಾಲಿಂಗೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ: ಶಾಸಕ ಹರೀಶ್ ಪೂಂಜರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಕರಾಯ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏ.15 ರಿಂದ 25 ವರೆಗೆ ನಡೆಯುವ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಯನ್ನು ಶಾಸಕ ಹರೀಶ್ ಪೂಂಜ ರವರು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಬಹ್ಮಕಲಶ ಸಮಿತಿಯ ಅಧ್ಯಕ್ಷ ಕೆ.ಎನ್. ಅತುಲ್ ಕುಮಾರ್, ಸಂಚಾಲಕ ಅಶೋಕ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸುದರ್ಶನ್ ಕೊಲ್ಲಿ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಅನಂತಕೃಷ್ಣ ಕುದ್ದಣ್ಣಾಯ, ಸದಸ್ಯರಾದ ಜಯವಿಕ್ರಮ ಕಲ್ಲಾಪು, ಕುಶಾಲಪ್ಪ ಗೌಡ, ಜಯಪ್ರಕಾಶ, ಮೈರಾ, ನಂದಿನಿ, ಸೂರಾ, ತೇಜಸ್ವಿನಿ, ಚಪ್ಪರ ಸಮಿತಿ ಸಂಚಾಲಕ ಬಾಲಕೃಷ್ಣ ಕುಲಾಲ್, ಪದಾಧಿಕಾರಿಗಳಾದ ಗುಣಾಕರ ಅಗ್ನಾಡಿ, ರಾಮಚಂದ್ರ ಗೌಡ, ರಾಮಕೃಷ್ಣ ಶೆಟ್ಟಿ ಪ್ರಮುಖರಾದ ರಾಜಶೇಖರ ರೈ, ಸಿವಿಲ್ ಇಂಜಿನಿಯರ್ ಸಾಮ್ರಾಟ್ ಕರ್ಕೆರಾ, ನವೀನ್, ಬೂದಪ್ಪ ರಾಧಾಕೃಷ್ಣ, ಲಿಂಗಪ್ಪ, ಪ್ರಮೀಳಾ ಕೊಲ್ಲಿ ಸುಜಾತ, ಡಾ. ಅಣ್ಣುಗೌಡ, ಇಂಚರ, ಗೀತಾ ಕುದ್ದಣ್ಣಾಯ, ಕರಾಯ ಶ್ರೀಕೃಷ್ಣ ಭಜನ ಮಂದಿರ ಅಧ್ಯಕ್ಷ ಜಗದೀಶ ಶೆಟ್ಟಿ ಮೈರಾ, ತಣ್ಣೀರುಪಂತ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಜಯನಂದ ಕಲ್ಲಾಪು, ಅರ್ಚಕ ಶಶಿಕಾಂತ್ ರಾವ್, ಮತ್ತಿತರರು ಉಪಸ್ಥಿತರಿದ್ದರು.

Related posts

ಜೇಸಿಐ ವಲಯ ಸಮ್ಮೇಳನ: ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ಸಮಗ್ರ ಪ್ರಶಸ್ತಿ

Suddi Udaya

ಪಾಕ್ ನ ಉಗ್ರವಾದದ ನಿಜ ಬಣ್ಣ ಬಯಲು ಮಾಡಲು ವಿದೇಶಕ್ಕೆ ಹೊರಟ ಸರ್ವಪಕ್ಷಗಳ ನಿಯೋಗ

Suddi Udaya

ಎಸ್.ಡಿ.ಎಮ್. ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ಸಾಧನೆಗೈದ ಕುಮಾರ್‌ ನಿಹಾರ್‌ ಎಸ್‌ ಆರ್‌ ಇವರೊಂದಿಗೆ ವಿಶೇಷ ಸಂವಾದ

Suddi Udaya

ಬೆಳ್ತಂಗಡಿ ಮಾಳವ ಯಾನೆ ಮಲ್ಲವರ ಯುವಕ ಸಂಘದ 28ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಆಟೋಟ ಸ್ಪರ್ಧೆ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಎಸ್ ಎಸ್ ಎಲ್ ಸಿ ನಂತರ ಮುಂದೇನು ವಿಶೇಷ ಕಾರ್ಯಾಗಾರ

Suddi Udaya

ಉಜಿರೆ ಸ್ನೇಹಕಿರಣ್ ನರ್ಸರಿ ಶಾಲೆಗೆ ರಕ್ಷಿತ್ ಶಿವರಾಂ ಭೇಟಿ

Suddi Udaya
error: Content is protected !!