25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಏ.15-25: ಕರಾಯ ಮಹಾಲಿಂಗೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ: ಶಾಸಕ ಹರೀಶ್ ಪೂಂಜರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಕರಾಯ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏ.15 ರಿಂದ 25 ವರೆಗೆ ನಡೆಯುವ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಯನ್ನು ಶಾಸಕ ಹರೀಶ್ ಪೂಂಜ ರವರು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಬಹ್ಮಕಲಶ ಸಮಿತಿಯ ಅಧ್ಯಕ್ಷ ಕೆ.ಎನ್. ಅತುಲ್ ಕುಮಾರ್, ಸಂಚಾಲಕ ಅಶೋಕ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸುದರ್ಶನ್ ಕೊಲ್ಲಿ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಅನಂತಕೃಷ್ಣ ಕುದ್ದಣ್ಣಾಯ, ಸದಸ್ಯರಾದ ಜಯವಿಕ್ರಮ ಕಲ್ಲಾಪು, ಕುಶಾಲಪ್ಪ ಗೌಡ, ಜಯಪ್ರಕಾಶ, ಮೈರಾ, ನಂದಿನಿ, ಸೂರಾ, ತೇಜಸ್ವಿನಿ, ಚಪ್ಪರ ಸಮಿತಿ ಸಂಚಾಲಕ ಬಾಲಕೃಷ್ಣ ಕುಲಾಲ್, ಪದಾಧಿಕಾರಿಗಳಾದ ಗುಣಾಕರ ಅಗ್ನಾಡಿ, ರಾಮಚಂದ್ರ ಗೌಡ, ರಾಮಕೃಷ್ಣ ಶೆಟ್ಟಿ ಪ್ರಮುಖರಾದ ರಾಜಶೇಖರ ರೈ, ಸಿವಿಲ್ ಇಂಜಿನಿಯರ್ ಸಾಮ್ರಾಟ್ ಕರ್ಕೆರಾ, ನವೀನ್, ಬೂದಪ್ಪ ರಾಧಾಕೃಷ್ಣ, ಲಿಂಗಪ್ಪ, ಪ್ರಮೀಳಾ ಕೊಲ್ಲಿ ಸುಜಾತ, ಡಾ. ಅಣ್ಣುಗೌಡ, ಇಂಚರ, ಗೀತಾ ಕುದ್ದಣ್ಣಾಯ, ಕರಾಯ ಶ್ರೀಕೃಷ್ಣ ಭಜನ ಮಂದಿರ ಅಧ್ಯಕ್ಷ ಜಗದೀಶ ಶೆಟ್ಟಿ ಮೈರಾ, ತಣ್ಣೀರುಪಂತ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಜಯನಂದ ಕಲ್ಲಾಪು, ಅರ್ಚಕ ಶಶಿಕಾಂತ್ ರಾವ್, ಮತ್ತಿತರರು ಉಪಸ್ಥಿತರಿದ್ದರು.

Related posts

ಪುತ್ತೂರು ಗೇರು ಸಂಶೋಧನ ಕೇಂದ್ರದ ಎರಡು ತಳಿ ಪ್ರಧಾನಿಯಿಂದ ಬಿಡುಗಡೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಇಂಟರಾಕ್ಟ್ ಕ್ಲಬ್ ನ ವತಿಯಿಂದ “ವೈದ್ಯರೊಂದಿಗೆ ಸಂವಾದ” ಕಾರ್ಯಕ್ರಮ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಮಾಲಾಡಿ: ವಿಶ್ವಕರ್ಮ ಯೋಜನೆಯ ಫಲಾನುಭವಿಗಳಿಗೆ ಆರೋಗ್ಯ ಮಾಹಿತಿ

Suddi Udaya

ನಡ ನೆಲ್ಲಿಗುಡ್ಡೆ ಅನಾರೋಗ್ಯದಿಂದ ಬಳಲುತ್ತಿರುವ ಶೀನಪ್ಪ ಗೌಡ ಕುಟುಂಬದ ಜೊತೆಗೆ ಹುಟ್ಟುಹಬ್ಬ ಆಚರಿಸಿ ತಾಲೂಕಿಗೆ ಮಾದರಿಯಾದ ನಡ ಪ.ಪೂ. ಕಾಲೇಜು ವಿದ್ಯಾರ್ಥಿ: ಅಕ್ಕಿ, ದವಸಧಾನ್ಯ ವಿತರಣೆ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಉಪನ್ಯಾಸಕ ನಂದಕುಮಾರ್ ಅವರಿಗೆ ಸಂತಾಪ ಸೂಚಕ ಸಭೆ

Suddi Udaya
error: Content is protected !!