25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಕನ್ಯಾಡಿ: ಶ್ರೀ ರಾಮ ನಾಮ ಸಪ್ತಾಹ ಮತ್ತು ಪ್ರತಿಷ್ಠಾ ಜಾತ್ರಾ ಮಹೋತ್ಸವ-ಚಂದ್ರಮಂಡಲ ರಥೋತ್ಸವ

ಧರ್ಮಸ್ಥಳ : ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ನಿತ್ಯಾನಂದ ನಗರದಲ್ಲಿ ಜಗದ್ಗುರು ಶ್ರೀ ಅತ್ಮಾನಂದ ಸರಸ್ವತಿ ಸ್ವಾಮೀಜಿಯವರ ಸ್ಮರಣೆಯೊಂದಿಗೆ ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ನಡೆಯುತ್ತಿರುವ 66 ನೇ ವರ್ಷದ ಶ್ರೀ ರಾಮ ನಾಮ ಸಪ್ತಾಹ ಮತ್ತು ಪ್ರತಿಷ್ಠಾ ಜಾತ್ರಾ ಮಹೋತ್ಸವದ 5 ದಿನ ಮಾ.23ರಂದು ಬೆಳಿಗ್ಗೆ ನವದುರ್ಗಾ ಹೋಮ, ನವದುರ್ಗೆಯರಿಗೆ ವಿಶೇಷ ಅಲಂಕಾರ ಪೂಜೆ ನಡೆಯಿತು.

ರಾತ್ರಿ ಶ್ರೀ ದುರ್ಗಾಪರಮೇಶ್ವರಿ ದೇವಿಯ ಬಲಿ ಉತ್ಸವ ಮತ್ತು ಚಂದ್ರಮಂಡಲ ರಥೋತ್ಸವ ನಡೆಯಿತು.

Related posts

ಬೆಳ್ತಂಗಡಿ ನ್ಯಾಯಾಲಯ ಸಂಕೀರ್ಣದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

Suddi Udaya

ಉಜಿರೆ ಯುವವಾಹಿನಿ ಸಂಚಲನ ಸಮಿತಿಯ ಅಧ್ಯಕ್ಷರಾಗಿ ರಿತೇಶ್ ರೆಂಜಾಳ ಮತ್ತು ಕಾರ್ಯದರ್ಶಿಯಾಗಿ ಉದಯ ಮಾಚಾರ್ ಆಯ್ಕೆ‌

Suddi Udaya

ನಾಳೆ(ಜು.8) ಧರ್ಮಸ್ಥಳದಿಂದ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.340 ಕೋಟಿ ವ್ಯವಹಾರ, ರೂ. 71 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ 21% ಡಿವಿಡೆಂಡ್ ಸುಮಾರು 37 ವರ್ಷ ಸೇವೆ ಸಲ್ಲಿಸಿದ ಮಹೇಂದ್ರವರ್ಮರಿಗೆ ಬೀಳ್ಕೊಡುಗೆ

Suddi Udaya

ಬೆಳ್ತಂಗಡಿ:ಪೃಥ್ವಿ ಜ್ಯುವೆಲ್ಸ್ ನಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ,ಪೋಟೋ ವಿಜೇತರಿಗೆ ಪ್ರಶಸ್ತಿ

Suddi Udaya

ವಿವಿಧ ವಿನ್ಯಾಸಗಳ ಚಿನ್ನ ಹಾಗೂ ವಜ್ರದ ಆಭರಣಗಳ ಶೋರೂಮ್ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವಿಸ್ತೃತ ಶೋರೂಮ್; ಮುಳಿಯ ಬ್ರಾಂಡ್ ಅಂಬಾಸಿಡರ್ ರಮೇಶ್ ಅರವಿಂದ್‌ ದೀಪ ಪ್ರಜ್ವಲಿಸಿ ಲೋಕಾರ್ಪಣೆ

Suddi Udaya
error: Content is protected !!