September 6, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಧರ್ಮದಕಳ ಚಂದ್ರಶೇಖರ್ ಗೌಡರ ಮನೆಗೆ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

ಬೆಳ್ತಂಗಡಿ: ಇತ್ತೀಚಿಗೆ ಗುಂಡ್ಯ ಸಮೀಪದ ಬರ್ಚಿನಹಳ್ಳ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಚಂದ್ರಶೇಖರ್ ಗೌಡ ಧರ್ಮದಕಳ ಅವರ ನಿವಾಸಕ್ಕೆ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.

ಚಂದ್ರಶೇಖ‌ರ್ ಗೌಡ ಅವರ ಕುಟುಂಬಸ್ಥರು ಸೇರಿದಂತೆ ಪ್ರಮುಖರಾದ ಕೊರಗಪ್ಪ ನಾಯ್ಕ, ಸಂದೀಪ್ ಅಮ್ಮುಡಂಗೆ, ಕರುಣಾಕರ ಶಿಶಿಲ, ಸುದೀನ್ ಡಿ, ರಾಧಾಕೃಷ್ಣ ಗೌಡ ಗುತ್ತು, ರತೀಶ್ ಬಿ ಹಾಗೂ ಇಂದು ಮೃತರ ತಿಥಿ ಕಾರ್ಯಕ್ರಮ ಇದ್ದುದರಿಂದ ಮೃತರ ಅನೇಕ ಹಿತೈಷಿಗಳು,ಊರಿನವರು ಉಪಸ್ಥಿತರಿದ್ದು ಮೃತರ ಆತ್ಮಕ್ಕೆ ಚಿರಶಾಂತಿ ಕೋರಿದರು.

Related posts

ಬೆಳ್ತಂಗಡಿಯ ಹಿರಿಯ ಹೊಟೇಲ್ ಉದ್ಯಮಿ ಅಬೂಬಕ್ಕರ್ ಹೃದಯಾಘಾತದಿಂದ ನಿಧನ

Suddi Udaya

ಮಕ್ಕಳ ಪ್ರತಿಭೆಗೆ ವೇದಿಕೆ ಕಲ್ಪಿಸುವ ‘ಸ್ವಾತಂತ್ರ್ಯ ಸಂಭ್ರಮ’ — ಮುಳಿಯ ಗೋಲ್ಡ್ & ಡೈಮಂಡ್ಸ್‌ನಿಂದ ವಿಶೇಷ ವಿಡಿಯೋ ಸ್ಪರ್ಧೆ

Suddi Udaya

ಕನ್ಯಾಡಿ: ಎಸ್.ಎಸ್.ಎಲ್.ಸಿ ಯಲ್ಲಿ ಅತ್ಯುತ್ತಮ ಅಂಕ ಪಡೆದ ಯಕ್ಷಿತಾರಿಗೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸನ್ಮಾನ

Suddi Udaya

ಭಾರೀ ಮಳೆ ಹಿನ್ನೆಲೆ: ಬೆಳ್ತಂಗಡಿಯ ಪ್ರವಾಸಿ ತಾಣಗಳ ಪ್ರವೇಶಕ್ಕೆ ನಿಷೇಧ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ 17ನೇ ವರ್ಷದ ಸಾಮೂಹಿಕ ವಿವಾಹ: ಅರ್ಜಿ ಆಹ್ವಾನ

Suddi Udaya

ಕಲ್ಮಂಜ: ಸೀತಾ ಪಟವರ್ಧನ್ ನಿಧನ

Suddi Udaya
error: Content is protected !!