22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಬಳಂಜ: ಪರಮೇಶ್ವರಿಯ ಮೂಲಸ್ಥಾನದೆಡೆಗೆ ಭಕ್ತರ ನಡಿಗೆ “ಕೇರಿಂಜ ಯಾತ್ರೆ”

ಬಳಂಜ: ಇತಿಹಾಸ ಪ್ರಸಿದ್ದ ಬಳಂಜ ಶ್ರೀ ಪಂಚಲಿಂಗೇಶ್ವರ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರ ಮಹೋತ್ಸವದ ಸಂದರ್ಭದಲ್ಲಿ ಪರಮೇಶ್ವರಿಯ ಮೂಲಸ್ಥಾನದೆಡೆಗೆ ಭಕ್ತರ ನಡಿಗೆ “ಕೇರಿಂಜ ಯಾತ್ರೆ”ಯು ಅತ್ಯಂತ ಯಶಸ್ವಿಯಾಗಿ ಮಾ 25ರಂದು ನಡೆಯಿತು.

ಜಗದ್ಗುರು ಶಂಕರಾಚಾರ್ಯ ವಾಸುದೇವ ಸದಾಶಿವಶ್ರಮ ಮಹಾ ಸ್ವಾಮೀಜಿಯವರು ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ಶಾಸಕ ಹರೀಶ್ ಪೂಂಜರವರು ಪರಮೇಶ್ವರಿಯ ಮೂಲಸ್ಥಾನದೆಡೆಗೆ ಭಕ್ತರ ನಡಿಗೆ “ಕೇರಿಂಜ ಯಾತ್ರೆ” ಯ ಉದ್ಘಾಟನೆ ನೇರವೇರಿಸಿ ಶುಭ ಕೋರಿದರು.

ವೇದಿಕೆಯಲ್ಲಿ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಶೀತಲ್ ಪಡಿವಾಳ್,ಬಳಂಜ‌ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸತೀಶ್ ರೈ ಬಾರ್ದಡ್ಕ,ಉದ್ಯಮಿ ರಾಘವೇಂದ್ರ ಭಟ್ ಹೊಕ್ಕಾಡಿಗೋಳಿ ಉಪಸ್ಥಿತರಿದ್ದರು.

ಪ್ರಗತಿಪರ ಕೃಷಿಕ ವಿಶ್ವನಾಥ ಹೊಳ್ಳ ಸ್ವಾಗತಿಸಿದರು, ಚಂದ್ರಶೇಖರ್ ಪಿ‌ಕೆ ಕಾರ್ಯಕ್ರಮ ನಿರೂಪಿಸಿದರು.ರವೀಂದ್ರ ಶೆಟ್ಟಿ ಬಳಂಜ ವಂದಿಸಿದರು.

ನೂರಾರು ಭಕ್ತಾದಿಗಳು ಅತ್ಯಂತ ಶ್ರದ್ದಾ ಭಕ್ತಿಯಿಂದ ಕೆರಿಂಜ ಯಾತ್ರೆ ಮಾಡಿ ಭಕ್ತಿ ಭಾವದಿಂದ ಸಂಭ್ರಮಿಸಿದರು.

Related posts

ಬಳಂಜ ಅಭಿಮಾನಿ ಬಳಗದಿಂದ ಮಾಜಿ ಶಾಸಕ ವಸಂತ ಬಂಗೇರರಿಗೆ ಸಾರ್ವಜನಿಕ ನುಡಿನಮನ

Suddi Udaya

ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ‘ಸಂಪನ್ನಮ್–2026’ ಬೀಳ್ಕೊಡುಗೆ ಸಮಾರಂಭ

Suddi Udaya

ರಾಣಿ ಚೆನ್ನಭೈರಾದೇವಿ ಅವರ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆ: ಡಾ| ಹೆಗ್ಗಡೆ ಭಾಗಿ

Suddi Udaya

ವೇಣೂರು ಐಟಿಐ ಸಂಸ್ಥೆಯಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya

ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಹಣಕಾಸು ಮತ್ತು ಡಿಜಿಟಲ್ ಸಾಕ್ಷರತಾ ಶಿಬಿರ

Suddi Udaya

ಬೆಳ್ತಂಗಡಿ ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಹೊಸ ವರ್ಷ ಆಚರಣೆ

Suddi Udaya
error: Content is protected !!