September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಳಾಲು ಪ್ಯಾಕ್ಸ್: ಆರ್ಥಿಕ ಅವ್ಯವಹಾರ ಪ್ರಕರಣಎರಡನೇ ಆರೋಪಿ ಪ್ರಶಾಂತ್ ಬಂಧನ

ಬೆಳ್ತಂಗಡಿ: ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆದ ಆರ್ಥಿಕ ಅವ್ಯವಹಾರಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಮತ್ತೊರ್ವ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿ ಬಂಟ್ವಾಳ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

ಬ್ಯಾಂಕಿನ ಮಾಜಿ ಸಿಬ್ಬಂದಿ ಪ್ರಶಾಂತ್(ವ.೩೬) ಬಂಧಿತ ಎರಡನೇ ಆರೋಪಿಯಾಗಿದ್ದಾರೆ. ತಲೆ ಮರೆಸಿಕೊಂಡಿದ್ದ ಈತನನ್ನು ಧರ್ಮಸ್ಥಳ ಸಬ್ ಇನ್ಸೆಕ್ಟರ್ ಸಮರ್ಥ್ ಆರ್ ಗಾಣಿಗೇರ ನೇತೃತ್ವದ ತಂಡ ಖಚಿತ ಮಾಹಿತಿ ಮೇರೆಗೆ ಬಂದಾರು ಗ್ರಾಮದ ಬೈಪಾಡಿನಲ್ಲಿ ಸುಮಾರು ೨ ಗಂಟೆ ವೇಳೆಗೆ ಮಾ.೨೫ ರಂದು ಬಂಧಿಸಿದರು. ಬಂಧಿತ ಆರೋಪಿಯನ್ನು ಮಾ.೨೫ ರಂದು ಸಂಜೆ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

Related posts

ಬೆಳ್ತಂಗಡಿಯ ಪ್ರತಿಷ್ಠಿತ ಕೇದೆ ಗುತ್ತಿನ ಮನೆಗೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಅಕ್ರಮ ಇಸ್ಪೀಟ್ ಅಡ್ಡೆಗೆ ಪೊಲೀಸ್ ದಾಳಿ : ರೂ. 54 ಸಾವಿರ ನಗದು ಸಹಿತ 37 ಮಂದಿ ವಶ

Suddi Udaya

ಕುಕ್ಕೇಡಿ: ಮಾಲಾಡಿ ದೇವಾಡಿಗರ ಶ್ರೀ ಲಕ್ಷ್ಮೀ ನರಸಿಂಹ ಸೇವಾ ಘಟಕದ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ನಡ ಕಾಲೇಜಿಗೆ ತೃತೀಯ ಸ್ಥಾನ

Suddi Udaya

ಕುವೆಟ್ಟು: ದಿ| ಪ್ರಭಾಕರ ಶೆಣೈರವರ ಪತ್ನಿ ವಿದ್ಯಾವತಿ ನಿಧನ

Suddi Udaya
error: Content is protected !!